Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಮಹತ್ವದ ಸಚಿವ ಸಂಪುಟ ಸಭೆ : ಜಾತಿ ಗಣತಿ ವರದಿಯೇ ಪ್ರಮುಖ ವಿಷಯ

Advertisement
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ಇವತ್ತು ನಡೆಯಲಿದ್ದು, ಜಾತಿ ಗಣತಿ ವರದಿಯೇ ಪ್ರಮುಖ ಚರ್ಚಾ ವಿಷಯವಾಗಲಿದೆ. ಇಡೀ ರಾಜ್ಯದ ಜನರ ದೃಷ್ಟಿ ಇದೀಗ ಕ್ಯಾಬಿನೆಟ್ ಮೀಟಿಂಗ್ ನತ್ತ ನೆಟ್ಟಿದೆ.

CM ಸಿದ್ದರಾಮಯ್ಯ ನೇತೃತ್ವದ ವಿಶೇಷ ಸಂಪುಟ ಸಭೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ಸಂಜೆ 4ಕ್ಕೆ ಸಭೆ ಆರಂಭವಾಗಲಿದೆ.

ರಾಜ್ಯದ ಎಲ್ಲಾ ಸಮುದಾಯಗಳನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಜಾತಿ ಗಣತಿ ವರದಿ ಜಾರಿ ಬಗ್ಗೆ ಸಂಪುಟ ಸಭೆ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಈಗಾಗಲೇ ಬಹಿರಂಗವಾದ ವರದಿ ಬಗ್ಗೆ ಲಿಂಗಾಯತ & ಒಕ್ಕಲಿಗ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಶುರುವಾಗಿದೆ.ಹಿಂದುಳಿದ ವರ್ಗಗಳು ಈ ವರದಿ ಬೆಂಬಲಿಸಿವೆ.

ಲಿಂಗಾಯತ ಹಾಗೂ ಒಕ್ಕಲಿಗ ನಾಯಕರು ಇದನ್ನು ವಿರೋಧಿಸಿದ್ದು, ದೊಡ್ಡಮಟ್ಟದ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ. ಹಲವು ನಾಯಕರು ಬಹಿರಂಗವಾಗಿಯೇ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ