Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಸ್ವೀಕಾರ 

Advertisement

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿ.ಕೆ.ಹರಿಪ್ರಸಾದ್ ಅವರಿಗೆ ಪಕ್ಷದ ಸಾರಥ್ಯ ಹಸ್ತಾಂತರ ಮಾಡಲಿದ್ದಾರೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಹರಿಪ್ರಸಾದ್ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ಸಚಿವರು, ಸಂಸದರು, ಶಾಸಕರು ಹಾಗೂ ಎಐಸಿಸಿ ವೀಕ್ಷಕರು ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚಿನ ಮುಖಂಡರು, ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿರುವ ‘ತ್ರಿಪುರವಾಸಿನಿ’ ಮೈದಾನದಲ್ಲಿ ಬೃಹತ್ ಪದಗ್ರಹಣ ಸಮಾರಂಭದಲ್ಲಿ ಹರಿಪ್ರಸಾದ್ ಅವರು ಅಧಿಕೃತವಾಗಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಡ್ಡಮತದಾನದಿಂದ ಬಿಜೆಪಿಗೆ ತೀವ್ರ ಮುಖಭಂಗ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧತೆ ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು : ಖಾಸಗಿ ಆಸ್ಪತ್ರೆಗೆ ದಾಖಲುನಿರ್ಮಾಣ ಹಂತದ ಸಭಾ ಮಂಟಪದ ಚಾವಣಿ ಕುಸಿತ : ಐವರು ಸಾವು, 20ಕ್ಕೂ ಹೆಚ್ಚು ಭಕ್ತರಿಗೆ ಗಾಯ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಸ್ವೀಕಾರ ದೇಶಾದ್ಯಂತ ನೀಟ್(ಯುಜಿ) ಮರು ಪರೀಕ್ಷೆ ಇಂದುಗೆಲುವಿನತ್ತ ಮುಖ ಮಾಡಿದ ನ್ಯೂಜಿಲೆಂಡ್ಬ್ರೆಜಿಲ್‌ಗೆ ೩-೦ ಗೋಲಿನ ಸುಲಭ ಜಯಮೂರನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ನಿರಾಯಾಸ ಜಯಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಮಾಡುವುದು ಕಾನೂನು ಬಾಹಿರ : ಪ್ರಲ್ಹಾದ್ ಜೋಶಿ ವಿಮೆ ಹಣದ ಆಸೆಗೆ ಪತ್ನಿಯಿಂದ ಮಾಜಿ ಸೈನಿಕನ ಕೊಲೆ ಕೇಸ್ : ಮಗಳ ದ್ರೋಹದ ಕೃತ್ಯದಿಂದ ತಾಯಿ ಆತ್ಮಹತ್ಯೆ