Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಎತ್ತಿನ ಹೊಳೆ ಯೋಜನೆಯ ಲೋಕಾರ್ಪಣೆ

Advertisement
ಬೆಂಗಳೂರು : ರಾಜ್ಯದ 7 ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಎತ್ತಿನ ಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳಲಿದೆ.

ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಸಮೀಪ ಮುಖ್ಯಮಂತ್ರಿ ಸಿದ್ದರಾಮಯ್ಯ ನೀರೆತ್ತುವ ಕಾರ್ಯಕ್ಕೆ ಚಾಲನೆ ಕಳೆದ ವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾಯೋಗಿಕ ಚಾಲನೆ ನೀಡಿದ್ದರು.

ಸಕಲೇಶಪುರ ತಾಲೂಕಿನ ಪಶ್ಚಿಮಘಟ್ಟ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆ ಹೊಳೆ, ಕೇರಿ ಹೊಳೆ, ವಂಗದ ಹಳ್ಳದಿಂದ ಬರಪೀಡಿತ ಜಿಲ್ಲೆಗಳಿಗೆ ನೀರು ಒದಗಿಸುವ ಯೋಜನೆ 2014ರಲ್ಲಿ ಶುರುವಾಗಿತ್ತು. 23,251 ಕೋಟಿ ರೂ. ಅಂದಾಜು ವೆಚ್ಚದೊಂದಿಗೆ ಆರಂಭವಾದ ಯೋಜನೆ ಮೊದಲ ಹಂತ ಉದ್ಘಾಟನೆಗೆ ಸಿದ್ಧವಾಗಿದ್ದು, ಇನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೋಜನೆಯಿಂದ ಅನುಕೂಲವಾಗಲಿದೆ. 29 ತಾಲೂಕಿನ 38 ಪಟ್ಟಣ ಪ್ರದೇಶ 2657 ಗ್ರಾಮಗಳ 75.79 ಲಕ್ಷ ಜನರಿಗೆ, ಜಾನುವಾರುಗಳಿಗೆ 14.05 ಟಿಎಂಸಿ ನೀರು ಒದಗಿಸಲಾಗುವುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ