Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ

Advertisement

ಬೆಂಗಳೂರು: ಹೊಸ ಹಣಕಾಸು ವರ್ಷ (2026-27) ಆರಂಭವಾಗುತ್ತಿದ್ದಂತೆ ರಾಜ್ಯದ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.


ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಕರ್ನಾಟಕದ ಒಟ್ಟು 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಪರಿಷ್ಕರಿಸಿದ್ದು, ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರಲಿವೆ.ವಿಶೇಷವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವವರಿಗೆ ಹೆಚ್ಚಿನ ಹೊರೆಯಾಗಲಿದೆ.


ದರ ಏರಿಕೆಯಾಗಿರುವ ಇತರ ಪ್ರಮುಖ ರಸ್ತೆಗಳು:


ಬೆಂಗಳೂರು-ಮೈಸೂರು ರಸ್ತೆ ಮಾತ್ರವಲ್ಲದೆ, ಈ ಕೆಳಗಿನ ಮಾರ್ಗಗಳಲ್ಲೂ ಟೋಲ್ ಹೆಚ್ಚಳವಾಗಲಿದೆ:


ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ.


ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ.


ಹೊಸೂರು ರಸ್ತೆ (ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್).


ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ.


ಬೆಂಗಳೂರು ವಿಮಾನ ನಿಲ್ದಾಣ ರಸ್ತೆ (ಸಾದಹಳ್ಳಿ ಟೋಲ್).

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್