Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ಸೇತುವೆ ಮೇಲಿನಿಂದ ಬಿದ್ದ ಟ್ರ್ಯಾಕ್ಟರ್ : ಒಂದೇ ಕುಟುಂಬದ 6 ಜನ ಸಾವು 

Advertisement

ಕೊಪ್ಪಳ: ಟ್ಯಾಂಕರ್ ಹಿಂದಿನಿಂದ ಬಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಸೇತುವೆ ಮೇಲಿನಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು 6 ಜನರು ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.

ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.ಒಂದು ವರ್ಷದ ಮಗು ಸೇರಿ ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ.

 ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ, ಕೊಪ್ಪಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ನಿವಾಸಿಗಳು. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರನಲ್ಲಿ ಬೈಲಹೊಂಗಲ ಮೂಲದ ಇನ್ಸ್‌ಪೆಕ್ಟರ್ ಹೃದಯಾಘಾತದಿಂದ ನಿಧನ ವಿವಾದಿತ ಭೋಜಶಾಲಾ ಇನ್ಮುಂದೆ "ದೇವಸ್ಥಾನ": ಹೈಕೋರ್ಟ್ ಐತಿಹಾಸಿಕ ಆದೇಶ ತುಂಗಭದ್ರಾ ಸೇತುವೆ ಮೇಲಿನಿಂದ ಬಿದ್ದ ಟ್ರ್ಯಾಕ್ಟರ್ : ಒಂದೇ ಕುಟುಂಬದ 6 ಜನ ಸಾವು ನೂತನ ಬಿಇಓ ಆಗಿ ಬಿ ಉಮಾಪತಿ ಅಧಿಕಾರ ಸ್ವೀಕಾರ 30 ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಯಾವುದೇ ಅಧಿಕಾರಿ ಬರುತ್ತಿಲ್ಲಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರ ಅತ್ಯಾಚಾರಬೆಂಗಳೂರಿನಿಂದ ಕುಂದಾನಗರಿ ಬೆಳಗಾವಿಗೂ ವಿಸ್ತರಿಸಿದ ಶಿವಕುಮಾರ್ 'ಮುಂದಿನ ಸಿಎಂ ಫ್ಲೇಕ್ಸ್ ಗಂಗಾ ಕಲ್ಯಾಣ ಯೋಜನೆಯ ವಿವಿಧ ಫಲಾನುಭವಿಗಳಿಗೆ ಮೋಟಾರ್ ಪೈಪ್ ಸೆಟ್ ವಿತರಣೆಜಮೀನು ಸರ್ಕಾರದ ಭೂಸ್ವಾಧೀನ ಹರ್ಷ ನಟ ದರ್ಶನ್ ಗೆ ಇನ್ನೊಂದು ವರ್ಷ ಜೈಲೇ ಗತಿ : ಜಾಮೀನು ಅರ್ಜಿ ವಜಾ