Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ

Advertisement
ಇಳಕಲ್ : ಬಸ್ ನಿಂದ ಇಳಿಯುವ ಭರದಲ್ಲಿ ಕೈಚಿಲವನ್ನು ಬಸ್ ನಲ್ಲಿಯೇ ಮರೆತು ಹೋಗಿದ್ದ ಪ್ರಯಾಣಿಕರಿಗೆ ಇಳಕಲ್ ಸಾರಿಗೆ ಘಟಕ ವ್ಯವಸ್ಥಾಪಕ ಎ. ಎಸ್. ಬಿರಾದಾರ್ ವಾರಸುದಾರರಿಗೆ ಒಪ್ಪಿಸಿದರು.

ಇಳಕಲ್ ನಗರದಿಂದ ಹಿರೇಕೋದಾಗಲಿ ಗ್ರಾಮಕ್ಕೆ ತೆರಳಲು ಸುನಂದಾ ಸಿದ್ದಯ್ಯ ಮೇಲಿನಕೊಪ್ಪ ಎಂಬ ಮಹಿಳೆ ತನ್ನ ಗ್ರಾಮದಲ್ಲಿ ಬಸ್ ನಿಂದ ಕೆಳಗಿಳಿಯುವಾಗ ಅರ್ಧ ತೊಲೆ ಬಂಗಾರದ ಆಭರಣ ಹಾಗೂ 6 ಸಾವಿರ ನಗದು ಇದ್ದ ವ್ಯಾನಿಟಿ ಬ್ಯಾಗನ್ನು ಬಸ್ಸಿನಲ್ಲಿಯೇ ಬಿಟ್ಟು ತನ್ನ ಚಿಕ್ಕ ಮಗುವಿನೊಂದಿಗೆ ಹೊರಟು ಹೋಗಿದ್ದರು. ಕೊನೆಯದಾಗಿ ಬಸ್ ನಿಲ್ದಾಣದಲ್ಲಿ ಚಾಲಕ ಬಿ. ವಿ. ಪಾಟೀಲ್ ಹಾಗೂ ನಿರ್ವಾಹಕ ಮಲ್ಲಪ್ಪ ಗೋತಗಿ ಬಗನ್ನು ಗಮನಿಸಿ ಸಾರಿಗೆ ಘಟಕದಲ್ಲಿ ಒಪ್ಪಿಸಿದ್ದರು.
ಬ್ಯಾಗ್ ಕಳೆದುಕೊಂಡ ಸುನಂದಾ ಗಾಬರಿಯಿಂದ ಬಸ್ ನಿಲ್ದಾಣದಲ್ಲಿ ವಿಚಾರಿಸಿದಾಗ ಘಟಕ ವ್ಯವಸ್ಥಾಪಕ ಬಿರಾದಾರ್ ಬ್ಯಾಗ್ ಅವರದ್ದೇ ಎಂದು ಖಚಿತಪಡಿಸಿಕೊಂಡು ಒಪ್ಪಿಸಿದರು. ಸಿಬ್ಬಂದಿಗಳ ಈ ಕಾರ್ಯಕ್ಕೆ ಸುನಂದಾ ಹಾಗೂ ಅವರ ಕುಟುಂಬಸ್ಥರು ಅಭಿನಂದಿಸಿದರು.

ಬಂಗಾರದ ಆಭರಣ ಹಾಗೂ ನಗದು ಇದ್ದ ಬಸ್ ನಲ್ಲಿ ಮರೆತುಹೋಗಿದ್ದ ವ್ಯಾನಿಟಿ ಬ್ಯಾಗ್ ನ್ನು ಘಟಕ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಸುನಂದಾ ಅವರಿಗೆ ಒಪ್ಪಿಸುತ್ತಿರುವದು.

ವರದಿ: ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ