Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಜಯಂತ್ಯೋತ್ಸವ ಕಾರ್ಯದ್ಯಕ್ಷರಿಗೆ ಸನ್ಮಾನ ಮತ್ತು ಪೂರ್ವಭಾವಿ ಸಭೆ.

Advertisement
ಸೇಡಂ: ಪಟ್ಟಣದ ಸರ್ಕ್ಯೂಟ್ ಹೌಸ್ ನಲ್ಲಿ ಕಲಬುರ್ಗಿಯಲ್ಲಿ ದಿನಾಂಕ ೧೯/೦೧/೨೦೨೫ ರಂದು ಸಮಾಜದ ಕುಲದೈವರಾದ ಶ್ರೀ ಶಿವಶರಣ ಮಾದಾರ ಚೆನ್ನಯ್ಯನವರ ಜಯಂತಿ ಹಮ್ಮಿಕೊಂಡಿದ್ದು. ಜಯಂತ್ಯೋತ್ಸವ ಕಾರ್ಯಾಧ್ಯಕ್ಷರಾಗಿ ಸೇಡಂ ತಾಲೂಕಿನ ಹಿರಿಯ ಮುಖಂಡರಾದ ಜಗನ್ನಾಥ್ ಚಿಂತಪಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ಹಮ್ಮಿಕೊಂಡಿದ್ದ ಅವರು ಸಮಾಜದ ಅಭಿವೃದ್ಧಿಗೆ ಮತ್ತು ಸೇಡಂ ಶಿವಶರಣ ಮಾದಾರ ಚೆನ್ನಯ್ಯ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನ ಮಾಡಬೇಕಾಗಿದೆ ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಡಿಎಂಎಸ್ಎಸ್ ಮುಧೋಳ್ ವಲಯ ಅಧ್ಯಕ್ಷರಾದ ಭೀಮು ಮುಧೋಳ್ ಮಾತನಾಡಿ ನಮ್ಮಲ್ಲಿ ಎಷ್ಟೇ ಮನಸ್ಥಾಪಗಳಿದ್ದರೂ ಅವೆಲ್ಲವನ್ನೂ ಬಿಟ್ಟು ನಮ್ಮ ಪಟ್ಟಣದಲ್ಲಿರುವ ಶಿವಶರಣ ಮಾದಾರ ಚೆನ್ನಯ್ಯನವರ ಮೂರ್ತಿ ಉದ್ಘಾಟನೆಯನ್ನು ಮಾಡುವ ನಿರ್ಧಾರ ಮಾಡಬೇಕು.



ನಮ್ಮ ಸೇಡಂ ತಾಲೂಕಿಗೆ ವಿವಿಧ ಜಿಲ್ಲೆಗಳಿಂದ ಸಮಾಜದ ಮುಖಂಡರನ್ನು ತರಿಸಿ ಸಮಾಜದ ಏಳಿಗೆಗಾಗಿ ಶ್ರಮಿಸುವ ಪ್ರಯತ್ನ ನಾವೆಲ್ಲ ಮಾಡಬೇಕಾಗಿದೆ ಎಂದು ಮಾತನಾಡಿದರು.

ಕಲಬುರ್ಗಿಯಲ್ಲಿ ನಡೆಯಲಿರುವ ಶ್ರೀ ಶಿವಶರಣ ಮಾದಾರ ಚೆನ್ನಯ್ಯನನವರ ಜಯಂತ್ಯೋತ್ಸವಕ್ಕೆ ಸೇಡಂ ತಾಲೂಕಿನ ಮಾದಿಗ ಸಮಾಜದ ಬಂಧುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಗನ್ನಾಥ ಚಿಂತಪಲ್ಲಿಯವರು ಸಮಾಜದ ಮುಖಂಡರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾದಿಗ ಸಮಾಜದ ಸಮಸ್ತ ಯುವಕರು, ಹಿರಿಯರು ಪಾಲ್ಗೊಂಡಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ