ಸೇಡಂ : ನಾಲ್ಕು ಬಾರಿ ಶಾಸಕರಾಗಿ ಮೂರನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸೇಡಂ ಮತಕ್ಷೇತ್ರದ ಶಾಸಕರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣ ರೆಡ್ಡಿ ಪಾಟೀಲ್, ಕೆರಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಶೋಕ್ ರೆಡ್ಡಿ, ಮಳಖೇಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜಶೇಖರ್ ಪುರಾಣಿಕ, ಕಾಂಗ್ರೆಸ್ ಮುಖಂಡರಾದ ಮಹೇಶ್ ಪಾಟೀಲ್ ತರನಳ್ಳಿ, ಸಿಲಾರಕೋಟ್ ಕಾಂಗ್ರೆಸ್ ಮುಖಂಡರಾದ ವೆಂಕಟ್ ರೆಡ್ಡಿ ದಾಮೋದರ ರೆಡ್ಡಿ ಪಾಟೀಲ್ ಅವರು ಬೆಂಗಳೂರಿನಲ್ಲಿ ಸನ್ಮಾನಿಸಿ ಅಭಿನಂದನೆ ತಿಳಿಸಿದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.

