LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆರೆಗೆ ಬಿದ್ದು ಅವಳಿ ಮಕ್ಕಳು ಸಾವು

Advertisement
ಕುಂದಗೋಳ: ಆಟ ಆಡಲು ಹೋದ ೩ ವರ್ಷ ವಯಸ್ಸಿನ ಅವಳಿ ಮಕ್ಕಳು ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿಂದು ಬೆಳಿಗ್ಗೆ ಸಂಭವಿಸಿದೆ.
ಗ್ರಾಮದ ಮುದಸ್ಸಿರ್ ಶರೀಫಸಾಬ ಚಂದುಖಾನವರ ಹಾಗೂ ಮುಜಮ್ಮಿಲ್ ಶರೀಫಸಾಬ ಚಂದುಖಾನವರ ಎಂಬ ಅವಳಿ ಮಕ್ಕಳೇ ಮೃತಪಟ್ಟ ನೃತ ದುರ್ದೈವಿಯಾಗಿದ್ದಾರೆ.
ಮಕ್ಕಳಿಗೆ ತಂದೆ ಶರೀಫಸಾಬ ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು, ತಾಯಿ ಮಕ್ಕಳಿಗೆ ಊಟ ಮಾಡಿಸಿ ಕೆಲಸಕ್ಕೆ ಹೋದಾಗ ಈ ದುರ್ಘಟಣೆ ಸಂಭವಿಸಿದೆ.
ಮಕ್ಕಳ ಮನೆ ಕೆರೆಯ ದಂಡೆ ಮೇಲಿರುವುದರಿಂದ ಈ ದುರಂತ ನಡೆದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ತಹಶೀಲ್ದಾರ ರಾಜು ಮಾವರಕರ, ಸಿಪಿಐ ಶಿವಾನಂದ ಅಂಬಿಗೇರ, ತಾ.ಪಂ. ಇಒ ಜಗದೀಶ ಕಮ್ಮಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಧೀರ್ ಕುಲಕರ್ಣಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ