Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಗಳ್ಳತನ ಪ್ರಕರಣದಲ್ಲಿ ಎರಡು ಜನ ಆರೋಪಿತರ ಬಂಧನ

Advertisement
ಬೆಳಗಾವಿ :-ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಉಪ ಪೊಲೀಸ್ ಆಯುಕ್ತರು (ಅ&ಸಂ) ಮತ್ತು ಸಹಾಯಕ ಪೊಲೀಸ್ ಆಯುಕ್ತರು ಖಡೇಬಜಾರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಖಡೇಬಜಾರ ಪೊಲೀಸ್ ಠಾಣೆ ಇನ್ಸಪೇಕ್ಟರ್ ಹಾಗೂ ಕ್ಯಾಂಪ್ ಪೊಲೀಸ್ ಇನ್ಸಪೇಕ್ಟರ ರವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡವು ದಿನಾಂಕ: 09/07/2024 ರಂದು ಎರಡು ಜನ ಆರೋಪಿತರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಸದರಿ ಆರೋಪಿತರಾದ
1. ಚೇತನ ಮಾರುತಿ ಶಿಂದೆ 26 y ಸಾ| ಕಿನೆಯೇ ಹಾಲಿ | ಗಣೇಶಪುರ ಬೆಳಗಾವಿ
2.ಕರಣ್ ಉತ್ತಮ ಮುತಗೇಕರ್ 27 y ಸಾ |ರಘುನಾಥ್ ಪೇಟ್ ಅನಗೋಳ ಬೆಳಗಾವಿ ಇವರಿಂದ,ಬೆಳಗಾವಿ ನಗರದ ಖಡೇಬಜಾರ, ಕ್ಯಾಂಪ್ ಮತ್ತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಒಟ್ಟು ಮೂರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,
1) 77 ಗ್ರಾಂ ಬಂಗಾರದ ಆಭರಣಗಳು, ಅ.ಕಿ: 5,54,400/-ರೂ
2) 200 ಗ್ರಾಂ ಬೆಳ್ಳಿಯ ಆಭರಣಗಳು, ಅ.ಕಿ: 20,000/-ರೂ
3) ಲ್ಯಾಪಟಾಪ್ ಒಂದು, ಅ.ಕಿ: 20,000/- ರೂ
4) ಮೊಬೈಲ್ ಒಂದು, ಅ.ಕಿ: 3,000/- ರೂ
5) ನಗದು ಹಣ, 10,000/- ರೂ
ಹೀಗೆ ಒಟ್ಟು 6,07,000/-ರೂ ಕಿಮ್ಮತ್ತಿನವುಗಳನ್ನು ವಶಪಡಿಸಿಕೊಂಡಿದ್ದು ಪ್ರಕರಣದ ತನಿಖೆಯನ್ನು ಮುಂದುವರೆಸಿರುತ್ತಾರೆ.
ಸದರಿ ಮನೆಗಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಖಡೇಬಜಾರ ಉಪ ವಿಭಾಗದ ಎಸಿಪಿ ರವರಾದ ಶ್ರೀ ಶೇಖರಪ್ಪ ಎಚ್, ರವರ ಮಾರ್ಗದರ್ಶನದಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಖಡೇಬಜಾರ ಪೊಲೀಸ್ ಠಾಣೆಯ ಇನ್ಸಪೇಕ್ಟರ ಶ್ರೀ ಡಿ ಪಿ ನಿಂಬಾಳಕರ ಮತ್ತು ಕ್ಯಾಂಪ ಪೊಲೀಸ್ ಠಾಣೆಯ ಇನ್ಸಪೇಕ್ಟರ ಶ್ರೀ ಅಲ್ತಾಫ ಮುಲ್ಲಾ, ಪಿಎಸ್ಐ ಶ್ರೀ ಆನಂದ ಆದಗೊಂಡ ಮತ್ತು ಸಿಬ್ಬಂದಿ ಜನರಾದ ಎ ಬಿ ಶೆಟ್ಟಿ, ಬಿ ಎಸ್ ರುದ್ರಾಪೂರ, ಎಮ್ ವಿ ಅರಳಗುಂಡಿ, ಎಸ್ ಎಚ್ ತಳವಾರ, ಎಸ್ ಬಿ ಬರಗಿ, ಬಿ ಎಲ್ ಸರವಿ, ವಿ ವಾಯ್ ಗುಡಿಮೇತ್ರಿ, ಜಿ ಪಿ ಅಂಬಿ, ಎಸ್ ಬಿ ಭೂಸನೂರಮಠ ಹಾಗೂ ಬೆರಳು ಮುದ್ರ ಘಟಕದ ಸಿಬ್ಬಂದಿ ಜನರು ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿ ರಮೇಶ ಎಸ್ ಅಕ್ಕಿ, ಮಹಾದೇವ ಕಾಶೀದ ರವರನ್ನೊಳಗೊಂಡ ತಂಡ ಕಾರ್ಯನಿರ್ವಹಿಸಿದ್ದು, ಇವರ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಉಪ ಪೊಲೀಸ್ ಆಯುಕ್ತರು (ಕಾ&ಸು) ಮತ್ತು ಉಪ ಪೊಲೀಸ್ ಆಯುಕ್ತರು (ಅ &ಸಂ) ಬೆಳಗಾವಿ ನಗರ ರವರು ಶ್ಲಾಘಿಸಿರುತ್ತಾರೆ.

 ವರದಿ:-ಮಾಂತೇಶ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ