LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ದಾಖಲೆ ಇಲ್ಲದೇ ಗೋವಾದಿಂದ 1 ಕೋಟಿ ರೂ. ಹಣ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್ 

Advertisement
ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ.

ಗೋವಾದಿಂದ 1 ಕೋಟಿ ರೂಪಾಯಿ ಹಣವನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಕಲ್ಮೇಶಕುಮಾರ್, ಬೊಂಬ್ರಾರಾಮ್ ಎಂಬುವವರ ಬ್ಯಾಗಿನಲ್ಲಿ ಹಣ ಪತ್ತೆಯಾಗಿದೆ.

ಪೊಲೀಸರು ಖಾಸಗಿ ಬಸ್ ತಪಾಸಣೆ ನಡೆಸಿದ್ದಾರೆ ಒಂದು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ನಿನ್ನೆ ರಾತ್ರಿ 9:30 ಕ್ಕೆ ಪೊಲೀಸರು ಹಣ ವಶ ಪಡೆದು ತನಿಖೆ ನಡೆಸುತ್ತಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್