Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ: ಬಿ,ಆರ್,ಅಂಬೇಡ್ಜರ ಹೋರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ

Advertisement
ಗೋಕಾಕ : ಯಾವುದೇ ಸಮಾಜದಲ್ಲಿ ಒಂದಿಬ್ಬರ ಮನಸ್ಥಿತಿ ಬದಲಾದರೆ ಇಡೀ ಸಮಾಜ ಬದಲಾವಣೆಯನ್ನು ಹೊಂದಲು ಸಾಧ್ಯವಿಲ್ಲ, ಇಡೀ ಸಮುದಾಯವೇ ಬದಲಾವಣೆಯತ್ತಾ ಹೆಜ್ಜೆ ಹಾಕಿದರೆ ಸರ್ವರ ಏಳಿಗೆ ಖಂಡಿತ ಸಾಧ್ಯ ಎಂದು ಆಚಾರ್ಯ ಶ್ರೀ ಶಾಂತಿಸಾಗರ ಶಿಕ್ಷಣ ಸಂಸ್ಥೆ ಕೊಣ್ಣೂರ ಮುಖ್ಯೋಪಾದ್ಯಾಯಿನಿ ಕು.ಸುಧಾ ಪೂಜೇರಿ ನುಡಿದರು.
ಅವರು ಶಾಂತಿಸಾಗರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಡಾ: ಬಿ,ಆರ್,ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು ಇವತ್ತು ಡಾ: ಬಿ,ಆರ್, ಅಂಬೇಡ್ಕರ ಹೊರಾಟದಿಂದ ಮಹಿಳೆಯರಿಗೆ ಹಕ್ಕು ನೀಡಿದ್ದರಿಂದ ಇವತ್ತು ಅವರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ.ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ ಸಂವಿಧಾನದ ತಳಹದಿಯ ಮೇಲೆ ನಿಂತಿದೆ. ಅಂದು ಅಂಬೇಡ್ಕರ್ ಸಮಸ್ಯೆಯ ಭಾಗವಾಗಿ, ಕಷ್ಟಕಾರ್ಪಣ್ಯಗಳನ್ನು ಎದುರಿಸಿದ್ದರಿಂದಾಗಿ ಸಮಾಜದಲ್ಲಿನ ಶೋಷಿತರ ಭವಣೆಯನ್ನು ಅರಿಯಲು ಸಾಧ್ಯವಾಯಿತು. ಅಂತಹ ಶೋಷಿತರಿಗೆ ಸಮಾಜದಲ್ಲಿ ಗೌರಯುತವಾಗಿ ಬದುಕುವ ಪರಿಸ್ಥಿತಿಯನ್ನು ತರಲು ಪ್ರೇರೆಪಿಸಿತು.

ಅಧ್ಯಕ್ಷತೆ ಬಾಷಣ ಮಾಡಿದ ಜಿನ್ನಪ್ಪ ಚೌಗಲಾ ಇವರು ಅಸ್ಪ್ರಶ್ಯತೆಯ ಭಾವನೆ ಮೊದಲು ನಮ್ಮ ಮನಸ್ಸಿನಿಂದ ತೊಲಗಬೇಕು.ಇಂದು ನಮ್ಮ ಮತಿಯ ಹಿಂದೆ ಒಂದೊಂದು ಮತದ ಪ್ರಭಾವ ದಟ್ಟವಾಗಿ ಬೀರಿ, ಎಲ್ಲವನ್ನು ಹಾಗೂ ಎಲ್ಲರನ್ನು ಸಂಶಯದಿಂದ ದೃಷ್ಟಿಯಿಂದ ನೋಡುವ ಪರಿಸ್ಥಿತಿಗೆ ಬಂದಿದ್ದೆವೆ.
ಆ ಹಿನ್ನಲೆಯಲ್ಲಿ ಅಂಬೇಡ್ಕರವರ ಚಿಂತನೆ ಸದಾ ನಮಗೆಲ್ಲರಿಗೂ ಉತ್ತಮ ಮಾರ್ಗದರ್ಶಿ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಭಾರತಿ ಅಂಬೀಗೇರ, ಸಾವಿತ್ರಿ ಉಗರಖೋಡ, ರೇಖಾ ಪೂಜೇರಿ, ಲಕ್ಷ್ಮೀ ನಡುವಿನಮನಿ,ಚಂದ್ರವ್ವಾ ಸುಖುಂಡೆ, ಸುಮನ ಕುಂದರಗಿ, ಮಹೇಶ್ವರಿ ಸಿದ್ದನ್ನವರ, ಗೀತಾ ಹಲಗಿ , ಶಾಸ್ವತ ಪಾಸಲಕರ ,ಸುನಿತಾ ಹುಲಕುಂದ ಸೇರಿದಂತೆ ಪ್ರೇಮಾ ಗಾಡಿವಡ್ಡರ,ಉಪಸ್ಥಿತರಿದ್ದು ಭಾರತಿ ಮಸೂತಿ,ಕಾರ್ಯಕ್ರಮವನ್ನು ನಿರ್ವಹಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ