Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಥಣಿ ಗಚ್ಚಿನ ಮಠದಲ್ಲಿ ಜರುಗಿದ ಉಡಿ ತುಂಬುವ ಕಾರ್ಯಕ್ರಮ

Advertisement
ಅಥಣಿ : ಮಹಾತಪಸ್ವಿ ಶ್ರೀ ಮುರಘೇಂದ್ರ ಶಿವಯೋಗಿಗಳ ಸುಕ್ಷೇತ್ರ ಗಚ್ಚಿನಮಠ ಅಥಣಿಯಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡ ಶಿವರಾತ್ರಿ ಪ್ರಯುಕ್ತವಾಗಿ ಇಂದು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು ಹಾಗೂ ಶರಣ ಸಂಸ್ಕೃತಿ ಉತ್ಸವ 2025 ನೇ ಸಾಲಿನ ಫೆಬ್ರುವರಿ 24 ರಿಂದ 27ರವರೆಗೆ ಜರುಗುವ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮಗಳು ನಾಲ್ಕು ದಿನಗಳ ಕಾಲ ವಿಶೇಷ ವಾಗಿ ಜರುಗುಲಿದೆ ಎಂದು ಪೂಜ್ಯಶ್ರೀ ಶಿವಬಸವ ಸ್ವಾಮೀಜಿಗಳು ಸುಕ್ಷೇತ್ರ ಗಚ್ಚಿನಮಠ ಅಥಣಿ ಅವರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ

ಈ ಶರಣ ಸಂಸ್ಕತಿ ಉತ್ಸವದಲ್ಲಿ ವಿಶೇಷ ಆಹ್ವಾನತರಿದ್ದು ವಿಶೇಷ ಕಾರ್ಯಕ್ರಮಗಳು ಇದ್ದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮಕ್ಕೆ ಶೋಭೆ ತಂದು ಕೊಡಬೇಕೆಂದು ಹೇಳಿದರು

ವರದಿ: ರಾಜು ವಾಘಮಾರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ