Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುಗಾದಿ ಪುರಸ್ಕಾರ ವಿಶೇಷ ಕಾರ್ಯಕ್ರಮ

Advertisement
ಬೆಂಗಳೂರು : ಬೆಂಗಳೂರಿನ ಕನ್ನಡ ಭವನದ
ಕನ್ನಡ ಮತ್ತು ಸಂಸ್ಕೃತಿ" ಇಲಾಖೆ ಸಹಕಾರದೊಂದಿಗೆ ನಯನ ಸಭಾಂಗಣದಲ್ಲಿ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ರಿ ಬೆಂಗಳೂರು ಯುಗಾದಿ ಪುರಸ್ಕಾರ ವಿಶೇಷ ಕಾರ್ಯಕ್ರಮ " ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿವಿಧ ಸಾಧಕರು ಹಾಗೂ ಸಮಾಜ ಸೇವಕರನ್ನು ಗುರುತಿಸಿ ಅವರನ್ನು ಗೌರವದಿಂದ ಸತ್ಕರಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.



ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದ ಶ್ರೀ*ಸಂತೋಷ ಅವ್ವಣ್ಣಾ ಪಾಟೀಲ ಎಂಬುವ ಯುವ ರಾಜಕೀಯ ಮುಖಂಡರು " ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿ" ಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ 2026ನೇ ವರ್ಷದ ಪ್ರತಿಷ್ಠಿತ "ಪದ್ಮಶ್ರೀ" ಪ್ರಶಸ್ತಿ* ಪುರಸ್ಕೃತರಾದ ಡಾ. ಸುಶೀಲಮ್ಮ ಅವರ ಅಮೃತ ಹಸ್ತದಿಂದ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರು ಕರ್ನಾಟಕ ಸರ್ಕಾರ ಡಾ. ಮಾನಸರವರಘನ ಉಪಸ್ಥಿತಿಯಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ಸಂತಸದ ವಿಷಯವಾಗಿದೆ.

[video width="478" height="850" mp4="http://bharathvaibhav.com/wp-content/uploads/2026/03/WhatsApp-Video-2026-03-22-at-4.00.54-PM.mp4"][/video]



ವರದಿ : ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್