LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯುಗಾದಿ ಪುರಸ್ಕಾರ ವಿಶೇಷ ಕಾರ್ಯಕ್ರಮ

Advertisement
ಬೆಂಗಳೂರು : ಬೆಂಗಳೂರಿನ ಕನ್ನಡ ಭವನದ
ಕನ್ನಡ ಮತ್ತು ಸಂಸ್ಕೃತಿ" ಇಲಾಖೆ ಸಹಕಾರದೊಂದಿಗೆ ನಯನ ಸಭಾಂಗಣದಲ್ಲಿ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ರಿ ಬೆಂಗಳೂರು ಯುಗಾದಿ ಪುರಸ್ಕಾರ ವಿಶೇಷ ಕಾರ್ಯಕ್ರಮ " ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿವಿಧ ಸಾಧಕರು ಹಾಗೂ ಸಮಾಜ ಸೇವಕರನ್ನು ಗುರುತಿಸಿ ಅವರನ್ನು ಗೌರವದಿಂದ ಸತ್ಕರಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.



ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದ ಶ್ರೀ*ಸಂತೋಷ ಅವ್ವಣ್ಣಾ ಪಾಟೀಲ ಎಂಬುವ ಯುವ ರಾಜಕೀಯ ಮುಖಂಡರು " ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿ" ಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ 2026ನೇ ವರ್ಷದ ಪ್ರತಿಷ್ಠಿತ "ಪದ್ಮಶ್ರೀ" ಪ್ರಶಸ್ತಿ* ಪುರಸ್ಕೃತರಾದ ಡಾ. ಸುಶೀಲಮ್ಮ ಅವರ ಅಮೃತ ಹಸ್ತದಿಂದ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರು ಕರ್ನಾಟಕ ಸರ್ಕಾರ ಡಾ. ಮಾನಸರವರಘನ ಉಪಸ್ಥಿತಿಯಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ಸಂತಸದ ವಿಷಯವಾಗಿದೆ.

[video width="478" height="850" mp4="http://bharathvaibhav.com/wp-content/uploads/2026/03/WhatsApp-Video-2026-03-22-at-4.00.54-PM.mp4"][/video]



ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು