Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ ಕೇಳಲು ಕೇಂದ್ರ ಸಚಿವ ಜೋಶಿಗೆ ನೈತಿಕತೆ ಇಲ್ಲ

Advertisement
ಹುಬ್ಬಳ್ಳಿ: -ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸುಳ್ಳು ಅಭಿವೃದ್ಧಿ ಹೆಸರು ಹೇಳಿ, ಮತ ಕೇಳುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಯಾವುದೇ ನೈತಿಕತೆ ಇಲ್ಲ ಎಂದು ಪಕ್ಷೇತರ ಅಭ್ಯರ್ಥಿ ರಾಜು ನಾಯಕವಾಡಿ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ೨೦ ವರ್ಷಗಳಿಂದ ಕೇಂದ್ರ ಸಚಿವ ಜೋಶಿ ತಮ್ಮ ಖಜಾನೆ ತುಂಬಿಸಿಕೊಂಡಿದ್ದಾರೆ ಹೊರತು ಅಭಿವೃದ್ಧಿ ಕಾರ್ಯವಲ್ಲ, ಕ್ಷೇತ್ರದಲ್ಲಿ ಸಾವಿರಾರು ಜನರು ವಸತಿ ರಹಿತರಿದ್ದು, ಅವರಿಗೆ ವಸತಿ ಕಲ್ಪಿಸುವ ಬದಲಾಗಿ ಒಳಾಂಗಣ ಹೊರಾಂಗಣ ಕ್ರೀಡಾಂಗಣ, ಐಐಟಿ, ಇಂತವು ಗಳನ್ನು ಮಾಡಿಕೊಂಡು ಬಂದಿದ್ದು, ಕ್ಷೇತ್ರದ ಅಭಿವೃದ್ಧಿಗೆ ಕಿಂಚಿತ್ತೂ ತಲೆ ಕೆಡಿಸಿ ಕೊಂಡಿಲ್ಲ

ಆದ್ದರಿಂದ ಸದಾ ಜನಪರ ಸೇವೆಗಾಗಿ ನಿಂತಿರುವ ರಾಜು ನಾಯಕವಾಡಿ ಆದ ನನಗೆ ಕ್ಷೇತ್ರದ ಅಭಿವೃದ್ಧಿಗೆ ನನಗೆ ಈ ಬಾರಿ ಅವಕಾಶ ನೀಡಬೇಕೆಂದರು.
ಪತ್ರಿಕಾಗೋಷ್ಠಿಯಲ್ಲಿ ಆನಂದ ದಲಬಂಜನ, ನಾಗೇಂದ್ರ ಮಾಲಗತ್ತಿ, ಗೋಪಾಲ ಧಾರವಾಡಕರ್, ರಾಜು ಮಾಮರಡ್ಡಿ ಇದ್ದರು.

ವರದಿ :- ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ