Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ ಕೇಳಲು ಕೇಂದ್ರ ಸಚಿವ ಜೋಶಿಗೆ ನೈತಿಕತೆ ಇಲ್ಲ

Advertisement
ಹುಬ್ಬಳ್ಳಿ: -ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸುಳ್ಳು ಅಭಿವೃದ್ಧಿ ಹೆಸರು ಹೇಳಿ, ಮತ ಕೇಳುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಯಾವುದೇ ನೈತಿಕತೆ ಇಲ್ಲ ಎಂದು ಪಕ್ಷೇತರ ಅಭ್ಯರ್ಥಿ ರಾಜು ನಾಯಕವಾಡಿ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ೨೦ ವರ್ಷಗಳಿಂದ ಕೇಂದ್ರ ಸಚಿವ ಜೋಶಿ ತಮ್ಮ ಖಜಾನೆ ತುಂಬಿಸಿಕೊಂಡಿದ್ದಾರೆ ಹೊರತು ಅಭಿವೃದ್ಧಿ ಕಾರ್ಯವಲ್ಲ, ಕ್ಷೇತ್ರದಲ್ಲಿ ಸಾವಿರಾರು ಜನರು ವಸತಿ ರಹಿತರಿದ್ದು, ಅವರಿಗೆ ವಸತಿ ಕಲ್ಪಿಸುವ ಬದಲಾಗಿ ಒಳಾಂಗಣ ಹೊರಾಂಗಣ ಕ್ರೀಡಾಂಗಣ, ಐಐಟಿ, ಇಂತವು ಗಳನ್ನು ಮಾಡಿಕೊಂಡು ಬಂದಿದ್ದು, ಕ್ಷೇತ್ರದ ಅಭಿವೃದ್ಧಿಗೆ ಕಿಂಚಿತ್ತೂ ತಲೆ ಕೆಡಿಸಿ ಕೊಂಡಿಲ್ಲ

ಆದ್ದರಿಂದ ಸದಾ ಜನಪರ ಸೇವೆಗಾಗಿ ನಿಂತಿರುವ ರಾಜು ನಾಯಕವಾಡಿ ಆದ ನನಗೆ ಕ್ಷೇತ್ರದ ಅಭಿವೃದ್ಧಿಗೆ ನನಗೆ ಈ ಬಾರಿ ಅವಕಾಶ ನೀಡಬೇಕೆಂದರು.
ಪತ್ರಿಕಾಗೋಷ್ಠಿಯಲ್ಲಿ ಆನಂದ ದಲಬಂಜನ, ನಾಗೇಂದ್ರ ಮಾಲಗತ್ತಿ, ಗೋಪಾಲ ಧಾರವಾಡಕರ್, ರಾಜು ಮಾಮರಡ್ಡಿ ಇದ್ದರು.

ವರದಿ :- ಸುಧೀರ್ ಕುಲಕರ್ಣಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ