Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನೋದು ನನ್ನ ಆಸೆ : ವಿ. ಸೋಮಣ್ಣ 

Advertisement
ತುಮಕೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅದಕ್ಕೆ ಇಲ್ಲ ಅಂತ ಹೇಳುತ್ತಿದ್ದಾರೆ ಮತ್ತೊಂದು ಕಡೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ಅಥವಾ 9 ರಂದು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.

ಇದೀಗ ಕೇಂದ್ರ ರೈಲ್ವೆ ಸಚಿವ ಈ ಸೋಮಣ್ಣ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನೋದು ನನ್ನ ಆಸೆ ಅಂತ ಹೇಳಿ ಕುರ್ಚಿ ಕದನಕ್ಕೆ ಮತ್ತೊಂದು ಟ್ವಿಸ್ಟ್ ನೀಡಿದ್ದಾರೆ.

ತುಮಕೂರಿನ ಹೆಗ್ಗೆರೆ ಮೇಲ್ ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಈ ಒಂದು ಹೇಳಿಕೆ ನೀಡಿದ್ದು, ಎಲ್ಲೋ ಒಂದು ಕಡೆ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನುವ ಆಸೆ ನನಗೂ ಇದೆ.

ಇದೆ ನನ್ನೊಬ್ಬನಿಗೆ ಆಸೆ ಅನ್ನುವುದಕ್ಕಿಂತ ಜಿಲ್ಲೆಯ ಜನರಿಗೆ ಆಸೆ ಇದೆ. ಅಧಿಕಾರ ಮತ್ತೊಂದು ಮಗದೊಂದು ಅದೃಷ್ಟದ ಮೇಲಿದೆ. ಜಿ.ಪರಮೇಶ್ವರ್ ಅವರು ಗೃಹ ಮಂತ್ರಿಗಳಾಗಿ ಆಗುತ್ತಾರೆ ಅನ್ನೋ ಕನಸು ಇರಲಿಲ್ಲ.

ಎಲ್ಲೋ ಒಂದು ಕಡೆ ನನಗೂ ಆಸೆ ಇದೆ ಸುರೇಶಗೌಡ ಹೇಳಿದ್ದು ನೂರಕ್ಕೆ ನೂರು ಸತ್ಯ. ಹಾಗಾಗಿ ನನಗೂ ವೈಯಕ್ತಿಕವಾಗಿ ಆಸೆ ಇದೆ ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿಗಳು ಆಗಲಿ ನನ್ನೊನಿಗೆ ಪರಮೇಶ್ವರ ಮುಖ್ಯಮಂತ್ರಿ ಆಗಲಿ ಅಂತ ಅಲ್ಲ ಇಡೀ ಜಿಲ್ಲೆಯ ಮಹಾಜನತೆಗೆ ಆಸೆ ಇದೆ. ಡಿ ಡಿ ಕೆ ಶಿವಕುಮಾರ್ ಏನಾಗ್ಬೇಕು ಅನ್ನೋದಕ್ಕಿಂತ ಹಣೆಬರಹ ಏನಾಗುತ್ತದೆ ಅನ್ನುವುದು ದೊಡ್ಡದು ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ