Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಭವ ಸರ‍್ಯವಂಶಿ ಮತ್ತೇ ಬಿರುಸಿನ ಶತಕ

Advertisement
ಬೆನೋನಿ ( ದಕ್ಷಿಣ ಆಫ್ರಿಕಾ): ಭಾರತದ ಪ್ರತಿಭಾವಂತ ಕಿರಿಯ ಕ್ರಿಕೆಟಿಗ ವೈಭವ ಸರ‍್ಯವಂಶಿ ಈ ದಿನಗಳಲ್ಲಿ ರ‍್ಜರಿ ಫರ‍್ಮನಲ್ಲಿದ್ದಾರೆ.
ಆತಿಥೇಯ ದ. ಆಫ್ರಿಕಾ ವಿರುದ್ಧ ಇಲ್ಲಿ ನಡೆದ ಮೂರನೇ ಯುವ ಏಕದಿನ ಪಂದ್ಯದಲ್ಲಿ ವೈಭವ ಸರ‍್ಯವಂಶಿ ಬಿರುಸಿನ ಶತಕವನ್ನು ಬಾರಿಸಿದ್ದಾರೆ. ಮೂರನೇ ಏಕದಿನ ಪಂದ್ಯದಲ್ಲಿ ೭೪ ಎಸೆತಗಳಲ್ಲಿ ೯ ಬೌಂಡರಿ, ೧೦ ಸಿಕ್ಸರ್ ನೆರವಿನಿಂದ ೧೨೭ ರನ್ ಚಚ್ಚಿದ ವೈಭವ್ ಭಾರತ ತಂಡ ನಿಗದಿತ ೫೦ ಓವರುಗಳಲ್ಲಿ ೩೯೩ ರನ್ ಗಳಿಸಲು ಪ್ರಮುಖ ಪಾತ್ರವಹಿಸಿದರು. ಸರಣಿಯಲ್ಲಿ ಭಾರತ ಈಗಾಗಲೇ ವೈಭವ ನಾಯಕತ್ವದಲ್ಲಿ ೨-೦ ರಿಂದ ಸರಣಿ ಗೆದ್ದಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ