Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್

Advertisement
---------------------------------------------------------------ಆರ್‌ಸಿಬಿ ವಿರುದ್ಧ ಆರ್‌ಆರ್‌ಗೆ ಸುಲಭ ಜಯ

ಗುವಾಹತಿ: ವೈಭವ್ ಸೂರ್ಯವಂಶಿ ಹಾಗೂ ದ್ರುವ್ ಜುರೆಲ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೭ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ೬ ವಿಕೆಟ್‌ಗಳ ಸುಲಭ ಗೆಲುವು ಪಡೆಯಿತು.
ಇಲ್ಲಿನ ಬರಸ್ಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು ೨೦೨ ರನ್‌ಗಳಿಸಬೇಕಿದ್ದ ಆರ್‌ಆರ್ ತಂಡವು ಇನ್ನು ಎರಡು ಓವರುಗಳ ಆಟ ಬಾಕಿ ಇರುವಂತೆಯೇ ಸುಲಭವಾಗಿ ಪಂದ್ಯ ಗೆದ್ದಿತು.
ಮೊದಲೆರಡು ಪಂದ್ಯಗಳನ್ನು ಸುಲಭವಾಗಿ ಗೆದ್ದಿದ್ದ ಆರ್‌ಸಿಬಿ ಇಂದು ಆರ್‌ಆರ್ ವಿರುದ್ಧ ಸುಲಭವಾಗಿ ಸೋತಿತು.


ಸ್ಕೋರ್ ವಿವರ
ಆರ್‌ಸಿಬಿ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೧
ರಜತ್ ಪಟಿದಾರ ೬೩ (೪೦ ಎಸೆತ, ೪ ಬೌಂಡರಿ, ೪ ಸಿಕ್ಸರ್)
ವಿರಾಟ್ ಕೊಹ್ಲಿ ೩೨ (೧೬ ಎಸೆತ, ೭ ಬೌಂಡರಿ)
ವೆAಕಟೇಶ್ ಅಯ್ಯರ (ಅಜೇಯ) ೨೯ (೧೫ ಎಸೆತ, ೧ ಬೌಂಡರಿ, ೨ ಸಿಕ್ಸರ್)
ರೋಮಾರಿಯೋ ಶೆಫರ್ಡ್ ೨೨ (೧೧ ಎಸೆತ, ೨ ಬೌಂಡರಿ, ೧ ಸಿಕ್ಸರ್)
ಜೋಪ್ರಾ ಆರ್ಚರ್ ೩೩ ಕ್ಕೆ ೨, ರವಿ ಬಿಷ್ನೋಯ ೩೨ ಕ್ಕೆ ೨, ಬ್ರಿಜೆಷ್ ಶಮಾ ೩೭ ಕ್ಕೆ ೨)
ರಾಜಸ್ತಾನ್ ರಾಯಲ್ಸ್ ೧೮ ಓವರುಗಳಲ್ಲಿ ೪ ವಿಕೆಟ್‌ಗೆ ೨೦೨
ವೈಭವ್ ಸೂರ್ಯವಂಶಿ ೭೮ (೨೬ ಎಸೆತ, ೮ ಬೌಂಡರಿ, ೭ ಸಿಕ್ಸರ್)
ದ್ರುವ್ ಜುರೆಲ್ (ಅಜೇಯ) ೮೧ (೪೩ ಎಸೆತ, ೮ ಬೌಂಡರಿ, ೩ ಸಿಕ್ಸರ್)
ಕ್ರುನಾಲ್ ಪಾಂಡ್ಯಾ ೩೦ ಕ್ಕೆ ೨
ಪಂದ್ಯ ಶ್ರೇಷ್ಠ: ವೈಭವ್ ಸೂರ್ಯವಂಶಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್