Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರರಾಣಿ ಬೆಳವಡಿ ಮಲ್ಲಮ್ಮ ಪ್ರಾಧಿಕಾರ ಬೇಡಿಕೆಗಾಗಿ ಮನವಿ

Advertisement
ಮಲ್ಲಮ್ಮನ ಬೆಳವಡಿ: ವಿಶ್ವದಲ್ಲಿ ಪ್ರಪ್ರಥಮ ಮಹಿಳಾ ಸೈನ್ಯ ಕಟ್ಟಿದ ವೀರರಾಣಿ ಬೆಳವಡಿ ಮಲ್ಲಮ್ಮಳ ಪ್ರಾಧಿಕಾರಕ್ಕೆ ಬೇಡಿಕೆ ಮಲ್ಲಮ್ಮನಬೆಳವಡಿ ಗ್ರಾಮಸ್ಥರಿಂದ ಸನ್ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ಬಿ. ಭಾಸ್ಕರ್ ಅವರಿಗೆ ವೀರರಾಣಿ ಬೆಳವಡಿ ಮಲ್ಲಮ್ಮ ಪ್ರಾಧಿಕಾರ ಬೇಡಿಕೆಗಾಗಿ ಮನವಿ ಸಲ್ಲಿಸಲಾಯಿತು.

ಶ್ರೀಯುತ ಕೆ ಬಿ ಭಾಸ್ಕರ್ ಅವರು ರಾಣಿ ಮಲ್ಲಮ್ಮಳ ಮೂರ್ತಿಗೆ ಮಾಲಾರ್ಪಣೆ ಮಾಡಿ ಮನವಿ ಸ್ವೀಕರಿಸಿ ಪ್ರಾಧಿಕಾರ ಬೇಡಿಕೆ ವಿಷಯವನ್ನು ಸನ್ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಕಾನೂನು ಸಲಹೆಗಾರರಾದ ಶ್ರೀಯುತ ಹಜರತ್ಅಲಿ ಗೊರವನಹಳ್ಳ ಬೆಳವಡಿ ಮಲ್ಲಮ್ಮಳ ಪ್ರಾಧಿಕಾರ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಂದ್ರಶೇಖರಯ್ಯ ಕಾರಿಮನಿ ಹೋರಾಟ ಸಮಿತಿ ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಬಿ ಜಿ ದೇಗಾವಿ ಹಾಜರಿದ್ದರು ಸಾಮಾಜಿಕ ಕಾರ್ಯಕರ್ತ ಪ್ರಾಧಿಕಾರ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹುಂಬಿ ಮಾತನಾಡಿ ಸನ್ಮಾನ್ಯ ಮುಖ್ಯಮಂತ್ರಿಗಳ ಮನವೊಲಿಸಿ, ಆದಷ್ಟು ಬೇಗನೆ ಪ್ರಾಧಿಕಾರ ಘೋಷಣೆ ಮಾಡುವಂತೆ ಶ್ರೀಯುತರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಚಯ್ಯ ಸ್ವಾಮಿಗಳು ರೊಟ್ಟೆಯ್ಯನವರ ವಿಠಲ ಫಿಶೇ ಪ್ರಕಾಶ್ ಕಾರಿಮನಿ ಸುನಿಲ್ ವರ್ಣೇಕರ್ ಮಹಾಂತೇಶ್ ಕರಿಕಟ್ಟಿ ಶ್ರೀ ರಾಜು ಬರಮಗೌಡ್ರ್ ರಂಜಾನ್ ನದಾಫ್ ರೋಹಿತ್ ಕುಲಕರ್ಣಿ ಹನುಮಂತ್ ಕಕ್ಕೈನವರ್ ಆನಂದ್ ದೇಗಾವಿ ಗಂಗಪ್ಪ ರೇಷ್ಮೆ ಸಯ್ಯದ್ ದಿಲುನಾಯ್ಕ್ ಹಾಜರಿದ್ದರು.

ವರದಿ: ದುಂಡಪ್ಪ ಹೂಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ