LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿ ಸೇರಿ 13 ಕಡೆ ಇಡಿ ದಾಳಿ

Advertisement

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಕೆಪಿಎಸ್‌ಸಿ ಕಚೇರಿ ಮೇಲೆ ಇಂದು ಇಡೀ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಅಲ್ಲದೇ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸೇರಿದ ಮನೆ ಹಾಗೂ ವಿವಿಧ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಸೇರಿದಂತೆ ಒಟ್ಟು 13 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಲವು ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 

ಇಡಿ ಅಧಿಕಾರಿಗಳ ಈ ದಾಳಿ ಯಾವ ಪ್ರಕರಣಕ್ಕೆ ಸಂಬಂಧಿಸಿದೆ ಹಾಗೂ ಪರಿಶೀಲನೆ ವೇಳೆ ಯಾವ ದಾಖಲೆಗಳು ಪತ್ತೆಯಾಗಿವೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವಪುರ  ಶ್ರೀನಿವಾಸ ವಿದ್ಯಾ ಸಂಸ್ಥೆಯಲ್ಲಿ  80ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ "ಕಾಯಕಯೋಗಿ". ಡಾ. ಕಾಳೇಗೌಡ್ರುನಾಳೆಯಿಂದ ಪಾಕ್-ಇಂಗ್ಲೆAಡ್ ಮೊದಲ ಟೆಸ್ಟ್ ಪಂದ್ಯ ಭಾರತ ತಂಡಕ್ಕೆ ಪಾಕ್ ವಿರುದ್ಧ ಗೆಲುವು ಅನಿವಾರ‍್ಯಭಾರತ ೨ ನೇ ಇನ್ನಿಂಗ್ಸ್ ೩ ವಿಕೆಟ್‌ಗೆ ೧೦೯ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿ ಸೇರಿ 13 ಕಡೆ ಇಡಿ ದಾಳಿಡಬಲ್ ಮರ್ಡರ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪ್ರಿಯಕರನ ಜೊತೆ ಸೇರಿ ಪತಿ ಹಾಗೂ ಮಗನ ಹತ್ಯೆ​ಗ್ಯಾದಿಗುಂಟೆ ಗ್ರಾಮದಲ್ಲಿ ಇನಾಂ ಜಮೀನು ಮರು ಮಂಜೂರಾತಿ ಅಕ್ರಮ : ಅರ್ಹ ಹಕ್ಕುದಾರರಿಗೆ ವಂಚನೆ ಆರೋಪ.ಶ್ರಾವಣ ಮೊದಲನೇ ಶನಿವಾರ ಪ್ರಯುಕ್ತ ಗುರು ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಶನೇಶ್ವರ ಪ್ರವಚನ ಪಠಣ :  ಟ್ರಾವೆಲ್ಸ್ ಮಂಜುನಾಥ್ ಅನುಮಾನಾಸ್ಪದ 23.14 ಲಕ್ಷ ಜನರ ಪಿಂಚಣಿಗೆ ತಡೆ :ಜಿ. ಪರಮೇಶ್ವರ್ ಪ್ರತಿ ಜಿಲ್ಲೆಯಲ್ಲಿಯೂ ತಲಾ 50 ಸಾವಿರ ನಿವೇಶನ ಹಂಚಿಕೆ : ಜಿ. ಪರಮೇಶ್ವರ್ ಘೋಷಣೆ