LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ನೀಡಿ ಸ್ವಾಗತಿಸಿದ ಸುರೇಶ್ ಜಂಗ್ಲಿ

Advertisement
----------------------------------------------------ಹಬ್ಬದ ಝಲಕ್‌ನಲ್ಲಿ ಸರ್ಕಾರಿ ಶಾಲಾ ಆರಂಭ

ಇಲಕಲ್ಲ: ನಗರದ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಶಾಲಾ ದಾಖಲಾತಿ ಮತ್ತು ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಆರಂಭದ ಮೊದಲ ದಿನವೇ ಮಕ್ಕಳ ಮುಖದಲ್ಲಿ ಸಂತಸದ ನಗು ಚೆಲ್ಲಿತು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ, ಶಾಲೆಯ ಪರಿಸರವನ್ನು ಹಬ್ಬದ ವಾತಾವರಣದ ರೀತಿಯಲ್ಲಿ ಅಲಂಕರಿಸಲಾಗಿತ್ತು, ಇದೇ ಸಂದರ್ಭದಲ್ಲಿ ನಗರಸಭೆಯ ಸದಸ್ಯ ಶ್ರೀ ಸುರೇಶ್ ಜಂಗ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿವ ಈ ಮೂಲಕ ಅವರು ಹೊಸ ಶೈಕ್ಷಣಿಕ ವರ್ಷದ ಶಾಲಾ ಆರಂಭಕ್ಕೆ ಮಕ್ಕಳನ್ನು ಬರಮಾಡಿಕೊಂಡರು.

ಈ ಸಂದರ್ಭ ಚರ್ಚಿಸಿದ ನಗರಸಭೆಯ ಸದಸ್ಯ ಸುರೇಶ ಜಂಗ್ಲಿ ಅವರು, ಶಾಲೆಯ ಸ್ವಚ್ಛತೆ, ಮೂಲಭೂತ ಸೌಕರ್ಯಗಳು ಹಾಗೂ ಇತರ ಸಮಸ್ಯೆಗಳ ಕುರಿತು ಗಮನಹರಿಸಿ, ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಮತ್ತು ಶೀಘ್ರದಲ್ಲಿ ಅವು ಬಗೆಹರಿಸಲಾಗುವುದು ಎಂಬ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಶ್ರೀಧರ ಜೋಗಿನ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್