Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ನೀಡಿ ಸ್ವಾಗತಿಸಿದ ಸುರೇಶ್ ಜಂಗ್ಲಿ

Advertisement
----------------------------------------------------ಹಬ್ಬದ ಝಲಕ್‌ನಲ್ಲಿ ಸರ್ಕಾರಿ ಶಾಲಾ ಆರಂಭ

ಇಲಕಲ್ಲ: ನಗರದ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಶಾಲಾ ದಾಖಲಾತಿ ಮತ್ತು ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಆರಂಭದ ಮೊದಲ ದಿನವೇ ಮಕ್ಕಳ ಮುಖದಲ್ಲಿ ಸಂತಸದ ನಗು ಚೆಲ್ಲಿತು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ, ಶಾಲೆಯ ಪರಿಸರವನ್ನು ಹಬ್ಬದ ವಾತಾವರಣದ ರೀತಿಯಲ್ಲಿ ಅಲಂಕರಿಸಲಾಗಿತ್ತು, ಇದೇ ಸಂದರ್ಭದಲ್ಲಿ ನಗರಸಭೆಯ ಸದಸ್ಯ ಶ್ರೀ ಸುರೇಶ್ ಜಂಗ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿವ ಈ ಮೂಲಕ ಅವರು ಹೊಸ ಶೈಕ್ಷಣಿಕ ವರ್ಷದ ಶಾಲಾ ಆರಂಭಕ್ಕೆ ಮಕ್ಕಳನ್ನು ಬರಮಾಡಿಕೊಂಡರು.

ಈ ಸಂದರ್ಭ ಚರ್ಚಿಸಿದ ನಗರಸಭೆಯ ಸದಸ್ಯ ಸುರೇಶ ಜಂಗ್ಲಿ ಅವರು, ಶಾಲೆಯ ಸ್ವಚ್ಛತೆ, ಮೂಲಭೂತ ಸೌಕರ್ಯಗಳು ಹಾಗೂ ಇತರ ಸಮಸ್ಯೆಗಳ ಕುರಿತು ಗಮನಹರಿಸಿ, ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಮತ್ತು ಶೀಘ್ರದಲ್ಲಿ ಅವು ಬಗೆಹರಿಸಲಾಗುವುದು ಎಂಬ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಶ್ರೀಧರ ಜೋಗಿನ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ