Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಸಿ ರಸ್ತೆ ಉದ್ಘಾಟಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

Advertisement
--ಇಲಕಲ್ಲದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಭೂಮಿ ಪೂಜೆ  

ಇಲಕಲ್ಲ: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಪತ್ತಿನ ಸಹಕಾರ ಸಂಘ ನಿಯಮಿತದಿಂದ ನಿರ್ಮಿಸಲಾಗುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಕಾಲೋನಿಯಲ್ಲಿ ನಿರ್ಮಾಣಗೊಂಡ ಸಿಸಿ ರಸ್ತೆಯ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಡಾ. ವಿಜಯಾನಂದ ಎಸ್. ಕಾಶಪ್ಪನವರ್ ಅವರು ತಮ್ಮ ಅಮೃತ ಹಸ್ತದಿಂದ ಭೂಮಿ ಪೂಜೆ ನೆರವೇರಿಸಿ, ಸಿಸಿ ರಸ್ತೆಗೆ ಉದ್ಘಾಟನೆ ನೀಡಿದರು. ಅವರು ಮಾತನಾಡುತ್ತಾ, “ಅಂಬೇಡ್ಕರ್ ಕಾಲೋನಿಯ ಅಭಿವೃದ್ಧಿಗೆ ಇನ್ನಷ್ಟು ಯೋಜನೆಗಳನ್ನು ತರುವ ನಿರ್ಧಾರವಿದೆ. ಸಮಾಜದ ಒಳಿತಿಗಾಗಿ ಈ ಭಾಗದಲ್ಲಿ ಬಲವಾದ ಮೂಲಸೌಕರ್ಯಗಳನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದರು.



ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಶರಣಪ್ಪ ಆಮದಿಹಾಳ, ಉಪಾಧ್ಯಕ್ಷರಾದ ಯುವರಾಜ್ ಚಲವಾದಿ, ನಗರಸಭೆ ಸದಸ್ಯ ಸುರೇಶ್ ಜಂಗ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜಾಕ್ ತಟ್ಗಗಾರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಅಂಬಣ್ಣ ಚಲವಾದಿ, ರವಿ ಬೇಗಾರ, ಯಮನೂರ್ ದೊಡ್ಡಮನಿ, ಗೈಬು ಚಲವಾದಿ, ಯಮನಪ್ಪ ಬೀಳಗಿ, ಸಂಗಮೇಶ್ ಜಂಗ್ಲಿ, ದಿಲೀಪ್ ಕಲ್ಮನಿ, ಹನುಮಂತ್ ಹಿರೇಮನಿ, ಪ್ರವೀಣ್ ಹೋಳಿ, ಸಿದ್ಧಾರ್ಥ ಚಲವಾದಿ, ಮಾಳವ್ವ ಜಂಗ್ಲಿ, ಹುಲ್ಲವ್ವ ನಂದವಾಡಗಿ, ಸಂಗಮ್ಮ ರೋಣದ, ನಿರ್ಮಲ ಕಳ್ಳಿ ಇನ್ನು ಮುಂತಾದರೂ ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ