Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಾನಂದ ಕಾಶಪ್ಪನವರ ಮೊದಲ ಬಾರಿಗೆ ಸಚಿವ ಸ್ಥಾನ

Advertisement

ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ  ಕರ್ನಾಟಕ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನ ಲಭಿಸಿದೆ ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದ ನೂತನ ಸಚಿವರ ಪಟ್ಟಿಯಲ್ಲಿ ಇವರ ಹೆಸರಿದ್ದು ಆಗಸ್ಟ್ 3 2026 ರಂದು ಇವರ ಸಂಪುಟ ಪ್ರವೇಶ ಅಧಿಕೃತಗೊಂಡಿದೆ


ಬಾಗಲಕೋಟೆ : ಜಿಲ್ಲೆಯ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಮೊದಲ ಬಾರಿಗೆ ಸಚಿವರಾಗಿ ಸೋಮವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.
ಎರಡನೇ ಬಾರಿಗೆ ಶಾಸಕರಾಗಿದ್ದಾರೆ 2008ರಲ್ಲಿ ಮೊದಲ ಬಾರಿಗೆ ಹುನಗುಂದ ಕ್ಷೇತ್ರದಿಂದ ಸ್ಪರ್ಧಿಸುವ ವಿಜಯಾನಂದ ಕಾಶಪ್ಪನವರ ಸೋಲುತ್ತಾರೆ 2013ರ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ 2018ರ ಚುನಾವಣೆಯಲ್ಲಿ ಮತ್ತೇ ಸೋಲುವ  2023ರ ಚುನಾವಣೆಯಲ್ಲಿ 30 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಿಜಯಾನಂದ ಕಾಶಪ್ಪನವರ ತಂದೆ ಎಸ್‌ ಆರ್ ಕಾಶಪ್ಪನವರ 1985ರಲ್ಲಿ ಕಾಂಗ್ರೆಸ್‌ನಿಂದ ಮೊದಲ ಬಾರಿಗೆ ಹುನುಗುಂದ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುತ್ತಾರೆ ನಂತರ 1989, 94, 99ರಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್‌ ವಿಜಯ ದಾಖಲಿಸುತ್ತಾರೆ ಎಸ್‌ ಎಂ ಕೃಷ್ಣ ಸಚಿವ ಸಂಪುಟದಲ್ಲಿ ಸಚಿವರೂ ಆಗಿದ್ದರು.

2003ರಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಬಳಿ ನಡೆಯುವ ರಸ್ತೆ ಅಪಘಾತದಲ್ಲಿ ಎಸ್‌ ಆರ್ ಕಾಶಪ್ಪನವರ ನಿಧನರಾಗುತ್ತಾರೆ ಉಪ ಚುನಾವಣೆಯಲ್ಲಿ ಅವರ ಪತ್ನಿ ಗೌರಮ್ಮ ಕಾಶಪ್ಪನವರಿಗೆ ಟಿಕೆಟ್‌ ನೀಡಲಾಗುತ್ತದೆ ಅವರು ಗೆಲುವು ಸಾಧಿಸಿ ವಿಧಾನಸೌಧದ ಪ್ರವೇಶಿಸುತ್ತಾರೆ. 2004ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಗೌರಮ್ಮ ಕಾಶಪ್ಪನವರ ಸ್ಪರ್ಧಿಸಿ ಸೋಲುತ್ತಾರೆ 2008ರಲ್ಲಿ ಗೌರಮ್ಮ ಅವರನ್ನು ಬಿಟ್ಟು ಪಕ್ಷವು ಅವರ ಪುತ್ರ ವಿಜಯಾನಂದ ಕಾಶಪ್ಪನವರಿಗೆ ಟಿಕೆಟ್‌ ನೀಡುತ್ತದೆ.
ವರದಿ : ಬಸವರಾಜ ಪೂಜಾರಿ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಾನಂದ ಕಾಶಪ್ಪನವರ ಮೊದಲ ಬಾರಿಗೆ ಸಚಿವ ಸ್ಥಾನಕೈತಪ್ಪಿದ ಮಂತ್ರಿ ಸ್ಥಾನ : ಹೆಬ್ಬಾಳ್ಕರ್ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ 2004 ಹಾಗೂ 2013ರಲ್ಲಿ ನನಗೆ ಮಂತ್ರಿಗಿರಿ ತಪ್ಪಿತು, ತಾಳ್ಮೆಯಿಂದ ಇರಿ : ಡಿ.ಕೆ.ಶಿವಕುಮಾರ್ ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿಎಸ್.ಐ.ಆರ್. ನಿರ್ಲಕ್ಷಿಸಿದರೆ ಜನಪ್ರತಿನಿಧಿಗಳ ಅಸ್ತಿತ್ವಕ್ಕೆ ಧಕ್ಕೆ : ಮುರಳೀಧರ ಹಾಲಪ್ಪವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ ಹೊಸಬರಿಗೆ ಜಾಕ್‌ಪಾಟ್ : ಸಿದ್ದರಾಮಯ್ಯ ಸಂಪುಟದಲ್ಲಿದ್ದ 14 ಜನ್ ಔಟ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ : ಹೆಬ್ಬಾಳ್ಕರ್ ಔಟ್ , ಸವದಿ ಇನ್ ಪಂಚಾಯಿತಿ  ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ಕನಿಷ್ಠ ಮೂಲ ಸೌಕರ್ಯವಿಲ್ಲದೆ ರೋಗಗ್ರಸ್ಥವಾಗಿದೆ