LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ವಿನಯ್ ಕುಲಕರ್ಣಿ 

Advertisement
ಬೆಂಗಳೂರು/ಧಾರವಾಡ : ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿ, ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಜಾಮೀನು ರದ್ದಾಗಿದೆ. ಆದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೋರ್ಟ್ ವಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿನಯ್​ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು. ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು

ವಿನಯ್ ಕುಲಕರ್ಣಿ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು. ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನ ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆ