Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭಾ ಕ್ಷೇತ್ರಕ್ಕೆ ಬರಲಿದ್ದರಾ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ

Advertisement
ಹಾವೇರಿ:-  ಸ್ಥಳೀಯ ನಾಯಕರಿಗೆ ಟಕ್ಕರ್ ಕೊಡಲಿದ್ದರಾ...? ಶಿವಲೀಲಾ ಕುಲಕರ್ಣಿ ಶಿಗ್ಗಾಂವಿ ವಿಧಾನಸಭಾ ಉಪಚುನವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹಾವಳಿ ಪ್ರತಿದಿನ ಹೆಚ್ಚುತ್ತಲೇ ಇದೆ.



೨೦೨೩ ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸುವರಾಜ ಬೊಮ್ಮಾಯಿ ವಿರುದ್ಧ ವಿನಯ ಕುಲಕರ್ಣಿ ಅವಕಾಶವನ್ನು ಕಳೆದುಕೊಂಡಿದ್ದರು,ಈ ಸಾರಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿ ರವರನ್ನು ನಿಲ್ಲಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ



ಇದು ಶಿಗ್ಗಾಂವಿ ಕ್ಷೆತ್ರದ ಸ್ಥಳೀಯ ನಾಯಕರಿಗೆ ಗೊಂದಲ ಮಯ ವಿಷಯವಾಗಿದೆ
ಕಾಂಗ್ರೆಸ್ ಬೆಂಬಲಿಗರ ನಡುವೆ ಇಬ್ಭಾಗ ವಾಗುವ ಸಾಧ್ಯತೆ ಕೂಡಾ ಇದೆ.ಗಾಯತ ಸಮುದಾಯದ ಜನರಿದ್ದಾರೆ ಎಂಬ ಮಾತ್ರಕ್ಕೆ ಸ್ಥಳೀಯ ನಾಯಕರನ್ನು ಕೈಬಿಡುವುದರಿಂದ ಕಾಂಗ್ರೆಸ್ ಪಕ್ಷದವರು ನಷ್ಟ ಅನುಭವಿಸುತ್ತಾರೆ ಎಂಬ ಮಾತುಗಳನ್ನು ಸ್ಥಳೀಯಾರಿಂದ ಕೇಳಿ ಬರುತ್ತಿವೆ



ಈ ವಿಷಯದ ಬಗ್ಗೆ ಹೈ ಕಮಾಂಡ್ ಸರಿಯಾಗಿ ಯೋಚಿಸಿ ಟೀಕೆಟ್ ನೀಡಬೇಕು ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹೇಳುತ್ತಿದ್ದಾರೆ

ವರದಿ:-ರಮೇಶ ತಾಳಿಕೋಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ