Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭಾ ಕ್ಷೇತ್ರಕ್ಕೆ ಬರಲಿದ್ದರಾ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ

Advertisement
ಹಾವೇರಿ:-  ಸ್ಥಳೀಯ ನಾಯಕರಿಗೆ ಟಕ್ಕರ್ ಕೊಡಲಿದ್ದರಾ...? ಶಿವಲೀಲಾ ಕುಲಕರ್ಣಿ ಶಿಗ್ಗಾಂವಿ ವಿಧಾನಸಭಾ ಉಪಚುನವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹಾವಳಿ ಪ್ರತಿದಿನ ಹೆಚ್ಚುತ್ತಲೇ ಇದೆ.



೨೦೨೩ ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸುವರಾಜ ಬೊಮ್ಮಾಯಿ ವಿರುದ್ಧ ವಿನಯ ಕುಲಕರ್ಣಿ ಅವಕಾಶವನ್ನು ಕಳೆದುಕೊಂಡಿದ್ದರು,ಈ ಸಾರಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿ ರವರನ್ನು ನಿಲ್ಲಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ



ಇದು ಶಿಗ್ಗಾಂವಿ ಕ್ಷೆತ್ರದ ಸ್ಥಳೀಯ ನಾಯಕರಿಗೆ ಗೊಂದಲ ಮಯ ವಿಷಯವಾಗಿದೆ
ಕಾಂಗ್ರೆಸ್ ಬೆಂಬಲಿಗರ ನಡುವೆ ಇಬ್ಭಾಗ ವಾಗುವ ಸಾಧ್ಯತೆ ಕೂಡಾ ಇದೆ.ಗಾಯತ ಸಮುದಾಯದ ಜನರಿದ್ದಾರೆ ಎಂಬ ಮಾತ್ರಕ್ಕೆ ಸ್ಥಳೀಯ ನಾಯಕರನ್ನು ಕೈಬಿಡುವುದರಿಂದ ಕಾಂಗ್ರೆಸ್ ಪಕ್ಷದವರು ನಷ್ಟ ಅನುಭವಿಸುತ್ತಾರೆ ಎಂಬ ಮಾತುಗಳನ್ನು ಸ್ಥಳೀಯಾರಿಂದ ಕೇಳಿ ಬರುತ್ತಿವೆ



ಈ ವಿಷಯದ ಬಗ್ಗೆ ಹೈ ಕಮಾಂಡ್ ಸರಿಯಾಗಿ ಯೋಚಿಸಿ ಟೀಕೆಟ್ ನೀಡಬೇಕು ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹೇಳುತ್ತಿದ್ದಾರೆ

ವರದಿ:-ರಮೇಶ ತಾಳಿಕೋಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ