Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ಸ್ಥಳಗಳು ಸಾರ್ವಜನಿಕರಿಗೆ ಉಪಯೋಗವಾಗಲಿ : ವಿನೋದ್ ಸಾಹುಕಾರ್

Advertisement
ಸೇಡಂ:  ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಸುಮಾರು ಸಾರ್ವಜನಿಕ ಕಟ್ಟಡಗಳಿದ್ದು ಅವುಗಳು ಸಾರ್ವಜನಿಕರಿಗೆ ಉಪಯೋಗವಿಲ್ಲ ಎಂದು ಗ್ರಾಮದ ಮುಖಂಡರು ವಿನೋದ್ ಸಾಹುಕಾರ್ ಹೇಳಿದರು.

ಈ ಕುರಿತು ತಾಲೂಕ ದಂಡಾದಿಕರಿಗಳಾದ ಶ್ರೀಮತಿ ಶ್ರೇಯಾಂಕ ಧನುಶ್ರೀ ಅವರಿಗೆ ಮಲ್ಕಪಲ್ಲಿ ಗ್ರಾಮದಲ್ಲಿ ಸರ್ವೇ ನಂಬರ್ 154/1 ರಲ್ಲಿ 2ಎಕರೆ ಜಾಗವನ್ನು ಸಾರ್ವಜನಿಕ ಸ್ಮಶಾನದ ಸಲುವಾಗಿ ಸರ್ವೇ ಮಾಡಿಸಿ ಸಾರ್ವಜನಿಕರಿಗೆ ಹಸ್ತಾಂತರಿಸಬೇಕೆಂದು ಮನವಿ ಪತ್ರ ಸಲ್ಲಿಸಿದರು.



 

ಗ್ರಾಮದಲ್ಲಿ ಒಟ್ಟು 2000 ಜನಸಂಖ್ಯೆಯಿದ್ದು, ಯಾವುದೇ ಸ್ಮಶನವಿಲ್ಲದ ಕಾರಣ ನಿರಾಶ್ರಿತರಿಗೆ ಶವವನ್ನು ಹೂಳಲು ಸಾಕಷ್ಟು ತೊಂದರೆಯಾಗುತ್ತಿದೆ. ಹಾಗಾಗಿ ಸದರಿ ಸ್ಥಳದಲ್ಲಿ ಸ್ಮಶನಕ್ಕಾಗಿ 2ಎಕರೆ ಬಿಟ್ಟುಕೊಡಬೇಕು ಎಂದು ಮನವಿ ಮಾಡಿ. ಅದೇ ರೀತಿ ನಮ್ಮ ಊರಿನಲ್ಲಿ ಸುಮಾರು ಸಾರ್ವಜನಿಕ ಕಟ್ಟಡಗಳು ಇದ್ದು ಅವುಗಳನ್ನು ಖಾಸಗಿ ವ್ಯಕ್ತಿಗಳು ಬಳಸುತ್ತಿದ್ದು ಅವುಗಳನ್ನು ಕೂಡಲೇ ಖಾಲಿ ಮಾಡಿಸಿ ಆ ಕಟ್ಟಡಗಳನ್ನು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಮಾಡಿಕೊಡಬೇಕು ಎಂದು ಹೇಳಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ