ಇಂಗ್ಲೆAಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಫಿಟ್ನೇಶ್ ಟೆಸ್ಟ್ ಕ್ಲಿಯರೆನ್ಸ್ ಪಡೆದಿರುವ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.
ವೇಗಿ ಜಸ್ಪಿçÃತ್ ಬೂಮ್ರಾ ಅವರನ್ನು ಕೂಡ ತಂಡಕ್ಕೆ ಪುನ: ಸೇರ್ಪಡೆ ಮಾಡಿಕೊಳ್ಳಲಾಗಿದೆ. ಶುಭಮಾನ್ ಗಿಲ್ ನಾಯಕ ಹಾಗೂ ಶ್ರೇಯಸ್ ಅಯ್ಯರ್ ಉಪನಾಯಕನಾಗಿ ನೇಮಕಗೊಂಡಿದ್ದಾರೆ.
ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಟ್ವೆಂಟಿ-೨೦ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹರ್ಷ ದುಬೈ ಜಾಗದಲ್ಲಿ ಅಕ್ಷರ ಪಟೇಲ್ ಅವರಿಗೆ ಮತ್ತೇ ಅವಕಾಶ ನೀಡಲಾಗಿದೆ.
ಇಂಗ್ಲೆAಡ್ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿ ಮುಂದಿನ ವರ್ಷ ನಡೆಯಲಿರುವ ೫೦ ಓವರುಗಳ ವಿಶ್ವಕಪ್ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ.


