Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ರಾಜ್ಯಗಳ ರಾಜ್ಯಸಭೆ ಚುನಾವಣೆ ಮತದಾನ ಇಂದು

Advertisement
ನವದೆಹಲಿ: ವಿವಿಧ ರಾಜ್ಯಗಳ ೩೭ ಸ್ಥಾನಗಳಿಗೆ ನಡೆಯುವ ರಾಜ್ಯ ಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ.
ಬಿಜೆಪಿ ರಾಷ್ಟಾçಧ್ಯಕ್ಷ ನಿತಿನ್ ನಬಿನ್ ಹಾಗೂ ನಿತೀಶ್ ಕುಮಾರ್ ಪ್ರಮುಖ ಸ್ರ‍್ಧಿಗಳಾಗಿದ್ದಾರೆ. ಬಿಹಾರ, ಓಡಿಸ್ಸಾ ಹಾಗೂ ಹರಿಯಾಣ ರಾಜ್ಯಗಳ ೧೧ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಏತನ್ಮಧ್ಯೆ ೭ ರಾಜ್ಯಗಳ ೨೬ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಒಟ್ಟು ೩೭ ಸ್ಥಾನಗಳಿಗೆ ರಾಜ್ಯ ಸಭೆ ಸದಸ್ಯರ ಆಯ್ಕೆ ಜರುಗಬೇಕಿದೆ. ಈ ಪೈಕಿ ಮಹಾರಾಷ್ಟçದಲ್ಲಿ ೭ ಸ್ಥಾನಗಳಿಗೆ ಹಾಗೂ ತಮಿಳುನಾಡಿನಲ್ಲಿ ೬ ಸ್ಥಾನಗಳಿಗೆ ರಾಜ್ಯ ಸಭೆ ಸದಸ್ಯರ ಆಯ್ಕೆಯಾಗಬೇಕಿದೆ.
ಪಶ್ಚಿಮ ಬಂಗಾಳ ೫ ಸ್ಥಾನಗಳಿಗೆ ಚುನಾವಣೆ ಇದ್ದು, ಆಸ್ಸಾಮನಲ್ಲಿ ಮೂವರು ರಾಜ್ಯ ಸಭೆಗೆ ತೆರಳಬೇಕಾಗಿದೆ. ಛತ್ತಿಸಗಢ ಹಾಗೂ ಹರಿಯಾಣಗಳಲ್ಲಿ ತಲಾ ಎರಡು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ