Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ ಸಾರ್ವತ್ರಿಕ ಚುನಾವಣೆ-2024ರ ಮತದಾನ ಪ್ರಕ್ರಿಯೆ ಪೂರ್ಣ

Advertisement
ರಾಯಚೂರು :- ರಾಯಚೂರು ಲೋಕಸಭಾ ಚುನಾವಣೆ ಸಾರ್ವತ್ರಿಕ ಚುನಾವಣೆ-2024ರ ಮತದಾನ (voting) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತ ಎಣಿಕೆ (counting) ಪ್ರಕ್ರಿಯೆಯು ಜೂ.4ರಂದು ನಡೆಯಲಿದ್ದು, ಮತ ಎಣಿಕೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದರು.



ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆಯು ಮೇ.7ರಂದು (May) ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಈ ಚುನಾವಣೆಯ (Election) ಮತ ಎಣಿಕೆ ಪ್ರಕ್ರಿಯೆಯು ನಗರದ ಎಸ್.ಆರ್.ಪಿ,ಎಸ್ (SRPS) ಹಾಗೂ ಎಲ್.ವಿಡಿ ಕಾಲೇಜಿನಲ್ಲಿ (LVD college) ಜೂ.4ರಂದು ಜರುಗಲಿದೆ ಎಂದರು.
ಮತ ಎಣಿಕೆಗಾಗಿ 159 ಮೇಲ್ವಿಚಾರಕರು, 168 ಮೈಕ್ರೋ ಅಬ್ಸರ್ವರ್ ಹಾಗೂ 159 ಮತ ಎಣಿಕೆ ಸಹಾಕಯರನ್ನು ನೇಮಕ ಮಾಡಲಾಗಿದೆ.

 

ಅಂದು ಬೆಳಿಗ್ಗೆ 7 ಗಂಟೆಗೆ ಭದ್ರತಾ ಕೊಠಡಿಗಳನ್ನು (Strong room) ತೆರೆಯಲಾಗುವುದು ಬೆಳಿಗ್ಗೆ 8ಗಂಟೆಗೆ ಅಂಚೆ (Postal) ಮತ ಹಾಗೂ ಇವಿಎಂ (EVM) ಮತಗಳ ಎಣಿಕೆ ಪ್ರಾರಂಭವಾಗುತ್ತವೆ ಎಂದು ತಿಳಿಸಿದರು. ಸುರಪುರ, ಶಹಪುರ, ಯಾದಗಿರಿ ಹಾಗೂ ದೇವದುರ್ಗ ವಿಧಾನಸಭಾ ಸುರಪುರ ಶಹಪುರ ಯಾದಗಿರಿ ಹಾಗೂ ದೇವದುರ್ಗ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗಳನ್ನು ಎಲ್ ವಿ ಡಿ ಕಾಲೇಜಿನಲ್ಲಿ ನಡೆಸಲಾಗುವುದು.

ರಾಯಚೂರು ಗ್ರಾಮೀಣ ರಾಯಚೂರು ನಗರ ಮಾನ್ವಿ ಮತ್ತು ಲಿಂಗಸೂಗೂರು ವಿಧಾನಸಭಾ ಕ್ಷೇತ್ರದ ಮತಗಳನ್ನು ಎಸ್ ಆರ್ ಪಿ ಎಸ್ ಕಾಲೇಜಿನಲ್ಲಿ ಮತ ಎಣಿಕೆ ಮಾಡಲಾಗುವುದೆಂದು ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ್ ತಿಳಿಸಿದರು ವರದಿಗಾರರು ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ