Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಗೃಹ ಕಟ್ಟಡ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳ ಉದ್ಘಾಟನೆ

Advertisement
--------------------------------------ಹುಕ್ಕೇರಿ ತಾಲೂಕಾ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣ



ಹುಕ್ಕೇರಿ:  ತಾಲೂಕಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ವಸತಿಗೃಹ ಕಟ್ಟಡಗಳ ಸಂಕೇಶ್ವರ ಸಮುದಾಯ ಅರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಹೆಚ್ಚುವರಿ ವಾರ್ಡಗಳು ಹಾಗೂ ಔಷಧ ಉಗ್ರಾಣ ಕಟ್ಟಡ ಮತ್ತು ಅಮ್ಮಣಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಅರೋಗ್ಯ ಕೇಂದ್ರ ಕಟ್ಟಡಗಳ ಉದ್ಘಾಟನೆ ಹಾಗೂ ಹುಕ್ಕೇರಿ ತಾಲೂಕ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬ್ಲಾಕ್ ಮಟ್ಟದ ಸಾರ್ವಜನಿಕ ಅರೋಗ್ಯ ಪ್ರಯೋಗಾಲಯದ ಶಂಕು ಸ್ಥಾಪನೆ



ಹುಕ್ಕೇರಿ ಮತ ಕ್ಷೇತ್ರದ ಶಾಸಕರಾದ ನಿಖಿಲ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭವನ್ನು ಜರಗಿತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವೈದ್ಯರ ಬಗ್ಗೆ ಕೆಲವು ವಿಷಗಳನ್ನು ಹೇಳಲಾಯಿತು ಬರುವ ದಿನಗಳಲ್ಲಿ ಆದಷ್ಟು ಬೇಗನೆ ತಜ್ಞ ವೈದ್ಯರನ್ನು ನೇಮಕವನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು ಮತ್ತು ಹುಕ್ಕೇರಿ ತಾಲೂಕಗಳಲ್ಲಿ ನಿರ್ಮಿಸಿದ ಸಂಕೇಶ್ವರ ವಸತಿ ಗೃಹ ಉದ್ಘಾಟನಾ ಅಮ್ಮಣ್ಣಗಿ ಗ್ರಾಮದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ಉದ್ಘಾಟನಾ ಮಾಡಲಾಯಿತು.

ಈ ಸಂದರ್ಭದಲ್ಲಿ ಮಹಾವಿರ ನೀಲಜಗಿ, ಮುಖ್ಯ ವೈದ್ಯಧಿಕಾರಿಗಳಾದ ಡಾ. ಮಹಾಂತೇಶ್ ನರಸನ್ನವರ, ಪುರಸಭೆ ಅಧ್ಯಕ್ಷರಾದ ಇಮ್ರಾನ್ ಮೊಮೀನ್, ತಾಲೂಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಉದಯ್.ಎಸ್. ಕುಡಚಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಆಯ್. ಪಿ. ಗಡಾದ, ತಶೀಲ್ದಾರ್ ಬಲರಾಮ ಕಟ್ಟಿಮನಿ, ಇ. ಓ. ಟಿ. ಆರ್ ಮಲ್ದಾಡದ, ಸತ್ತೇಪ್ಪಾ ನಾಯಿಕ್, ಬಸವರಾಜ್ ಗಂಗಣ್ಣವರ ರಾಜು ಮುನ್ನೊಳಿ, ಗುರುಕುಲ ಕರ್ನಿ ಹಾಗೂ ಬಹು ಮುಖಂಡರು ಮತ್ತು ವೈದ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ