Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವಲೂರನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಧಾರವಾಡ ಧ್ವನಿ ವತಿಯಿಂದ ಪಾದಯಾತ್ರೆ

Advertisement
ಧಾರವಾಡ :-ಅವಳಿನಗರ ಮಧ್ಯೆದಲ್ಲಿನ ಬಿ.ಆರ್.ಟಿ.ಎಸ್. ಸಂಚಾರದಿಂದ ಆಗುತ್ತಿರುವ ಅನಾನುಕೂಲತೆ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಜುಲೈ.15 ರಂದು ನವಲೂರನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಧಾರವಾಡ ಧ್ವನಿ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಧ್ವನಿ ಅಧ್ಯಕ್ಷ ಈಶ್ವರ ಶಿವಳ್ಳಿ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸದ್ಯ ಬಿಆರ್ ಟಿಎಸ್ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಹಲವು ತೊಂದರೆಯಾಗುತ್ತಿದೆ.ಅವೈಜ್ಞಾನಿಕ ಈ ವ್ಯವಸ್ಥೆ ಸುಧಾರಣೆ ಮಾಡುವಂತೆ ಜಿಲ್ಲಾಡಳಿತ ಮತ್ತು ಸಚಿವರ ಗಮನಕ್ಕೂ ತರಲಾಗಿದೆ. ಆದರೂ ಸುಧಾರಣೆ ಕೈಕೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ.ಈ ಹಿನ್ನೆಲೆಯಲ್ಲಿ ಸಂಬಂಧಿಸಿದವರ ಗಮನ ಸೆಳೆಯುವುದರ ಜೊತೆಗೆ ಒತ್ತಡ ತರುವ ಪ್ರಯತ್ನ ಮಾಡಲಾಗುವುದು

ಜುಲೈ 15 ರಂದು ಕೈಗೊಳ್ಳುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಬಯಸುವ ಸಮಾನ ಮನಸ್ಕ ಸಂಘಟನೆಗಳು ಸಹಕಾರ ನೀಡಬಹುದು. ಆಸಕ್ತರು ಮಂಜುನಾಥ ನೀರಲಕಟ್ಟಿ (9448267451), ಮಂಜುನಾಥ ನಡಟ್ಟಿ(9964440262) ಸಂಪರ್ಕಿಸಬಹುದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಧಾರವಾಡ ಧ್ವನಿ ಪದಾಧಿಕಾರಿಗಳಾದ ಮಂಜು ನಡಟ್ಟಿ, ವೆಂಕಟೇಶ ರಾಯ್ಕರ್, ಕಲಂದರ ಮುಲ್ಲಾ, ಭೀಮಪ್ಪ ಕಾಸಾಯಿ, ಶರಣಗೌಡ ಗಿರಡ್ಡಿ, ಮಂಜುನಾಥ ನೀರಲಕಟ್ಟಿ, ಪುಂಡಲೀಕ ತಳವಾರ, ಪಾಲ್ಗೊಂಡಿದ್ದರು.

ವರದಿ:-ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ