LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನೂತನ ತಹಶೀಲ್ದಾರ ಪಮ್ಮಾರಗೆ ಇಳಕಲ್ ನಗರ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸ್ವಾಗತ ಸನ್ಮಾನ

Advertisement
ಇಳಕಲ್ : ಇಳಕಲ್ ತಾಲೂಕಿನ ನೂತನ ತಹಶೀಲ್ದಾರ ರಾಗಿ ಆಗಮಿಸಿರುವ ಅಮರೇಶ ಪಮ್ಮಾರ ಅವರಿಗೆ ಇಳಕಲ್ ನಗರ ಅಭಿವೃದ್ಧಿ ಹೋರಾಟ ಸಮಿತಿ ಮತ್ತು ಪತ್ರಕರ್ತರ ಬಳಗದಿಂದ ಮತ್ತು ದೃಶ್ಯ ಮಾಧ್ಯಮ ಮಿತ್ರರಿಂದ ಸನ್ಮಾನಿಸಿ ಸ್ವಾಗತಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ನಗರ ಹೋರಾಟ ಸಮಿತಿ ಅಧ್ಯಕ್ಷ ಸಿ,ಸಿ, ಚಂದ್ರಪಟ್ಟಣವರು ನೂತನ ತಹಶೀಲ್ದಾರರಾಗಿ ಆಗಮಿಸಿದ ಅಮರೇಶ ಪಮ್ಮಾರವರಿಗೆ ಇಳಕಲ್ ನಗರ ಹೋರಾಟ ಸಮಿತಿಯಿಂದ ಮತ್ತು ಪತ್ರಕರ್ತರ ಬಳಗದ ವತಿಯಿಂದ ಮತ್ತು ದೃಶ್ಯ ಮಾಧ್ಯಮ ಮಿತ್ರರ ಇಳಕಲ್ ಜನತೆ ಪರವಾಗಿ ಸ್ವಾಗತಿಸುತ್ತಾ ಆಫೀಸಿನ ಕೊಂದು ಕೊರತೆಗಳಾದ ಬಿಎಸ್ಎನ್ಎಲ್ ಸರ್ವರ್ ಸಮಸ್ಯೆ ಮತ್ತು ಕರೆಂಟ್ ಹೋದರೆ ಯುಪಿಎಸ್ ಸಮಸ್ಯೆ ಮತ್ತು ಆಫೀಸಿಗೆ ಬಂದಂತ ಹಿರಿಯ ನಾಗರಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಿರಿ ಎಂದು ಹೇಳಿದರು.
ನಂತರ ಮಾತನಾಡಿದ ಬಸವರಾಜ ಮಠದವರು ಅವರು ಸ್ವಾಗತ ಕೋರಿ ಅಭಿನಂದನೆಗಳು ಸಲ್ಲಿಸಿ ಇಲ್ಲಿ ನಡೆಯುವ ಅವ್ಯವಹಾರಗಳಿಗೆ ಕಡಿವಾಣ ಹಾಕಿರಿ ಎಂದು ಹೇಳಿದರು
ಈ ಸಂದರ್ಭದಲ್ಲಿ ಇಳಕಲ್ ನಗರ ಹೋರಾಟ ಸಮಿತಿ ಸದಸ್ಯರಾದ ಅಹಮದ್ ಕಂಡಕ್ಟರ್ ಬಾಗವಾನ, ಮತ್ತು ಪತ್ರಕರ್ತ ಬಳಗದವರು ಮತ್ತು ದೃಶ್ಯ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ