Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ತಹಶೀಲ್ದಾರ ಪಮ್ಮಾರಗೆ ಇಳಕಲ್ ನಗರ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸ್ವಾಗತ ಸನ್ಮಾನ

Advertisement
ಇಳಕಲ್ : ಇಳಕಲ್ ತಾಲೂಕಿನ ನೂತನ ತಹಶೀಲ್ದಾರ ರಾಗಿ ಆಗಮಿಸಿರುವ ಅಮರೇಶ ಪಮ್ಮಾರ ಅವರಿಗೆ ಇಳಕಲ್ ನಗರ ಅಭಿವೃದ್ಧಿ ಹೋರಾಟ ಸಮಿತಿ ಮತ್ತು ಪತ್ರಕರ್ತರ ಬಳಗದಿಂದ ಮತ್ತು ದೃಶ್ಯ ಮಾಧ್ಯಮ ಮಿತ್ರರಿಂದ ಸನ್ಮಾನಿಸಿ ಸ್ವಾಗತಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ನಗರ ಹೋರಾಟ ಸಮಿತಿ ಅಧ್ಯಕ್ಷ ಸಿ,ಸಿ, ಚಂದ್ರಪಟ್ಟಣವರು ನೂತನ ತಹಶೀಲ್ದಾರರಾಗಿ ಆಗಮಿಸಿದ ಅಮರೇಶ ಪಮ್ಮಾರವರಿಗೆ ಇಳಕಲ್ ನಗರ ಹೋರಾಟ ಸಮಿತಿಯಿಂದ ಮತ್ತು ಪತ್ರಕರ್ತರ ಬಳಗದ ವತಿಯಿಂದ ಮತ್ತು ದೃಶ್ಯ ಮಾಧ್ಯಮ ಮಿತ್ರರ ಇಳಕಲ್ ಜನತೆ ಪರವಾಗಿ ಸ್ವಾಗತಿಸುತ್ತಾ ಆಫೀಸಿನ ಕೊಂದು ಕೊರತೆಗಳಾದ ಬಿಎಸ್ಎನ್ಎಲ್ ಸರ್ವರ್ ಸಮಸ್ಯೆ ಮತ್ತು ಕರೆಂಟ್ ಹೋದರೆ ಯುಪಿಎಸ್ ಸಮಸ್ಯೆ ಮತ್ತು ಆಫೀಸಿಗೆ ಬಂದಂತ ಹಿರಿಯ ನಾಗರಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಿರಿ ಎಂದು ಹೇಳಿದರು.
ನಂತರ ಮಾತನಾಡಿದ ಬಸವರಾಜ ಮಠದವರು ಅವರು ಸ್ವಾಗತ ಕೋರಿ ಅಭಿನಂದನೆಗಳು ಸಲ್ಲಿಸಿ ಇಲ್ಲಿ ನಡೆಯುವ ಅವ್ಯವಹಾರಗಳಿಗೆ ಕಡಿವಾಣ ಹಾಕಿರಿ ಎಂದು ಹೇಳಿದರು
ಈ ಸಂದರ್ಭದಲ್ಲಿ ಇಳಕಲ್ ನಗರ ಹೋರಾಟ ಸಮಿತಿ ಸದಸ್ಯರಾದ ಅಹಮದ್ ಕಂಡಕ್ಟರ್ ಬಾಗವಾನ, ಮತ್ತು ಪತ್ರಕರ್ತ ಬಳಗದವರು ಮತ್ತು ದೃಶ್ಯ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ