Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ತಹಶೀಲ್ದಾರ ಪಮ್ಮಾರ ರವರಿಗೆ ಇಲಕಲ್ ಸರ್ಕಾರಿ ನೌಕರರ ಸಂಘದಿಂದ ಸ್ವಾಗತ

Advertisement
ಇಲಕಲ್ : ನೂತನ ತಹಶೀಲ್ದಾರರಾಗಿ ಆಗಮಿಸಿರುವ ಶ್ರೀ ಅಮರೇಶ ಪಮ್ಮಾರ ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಇಳಕಲ್, ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘ ಹಾಗೂ ತಹಶೀಲ್ದಾರ ಕಚೇರಿ ಸಿಬ್ಬಂದಿಗಳ ವತಿಯಿಂದ ಗೌರವಿಸಿ ಸ್ವಾಗತಿಸಲಾಯಿತು.



 

 

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಪರಶುರಾಮ ಪಮ್ಮಾರ ರವರು ನೂತನ ತಹಶೀಲ್ದಾರಾಗಿ ಆಗಮಿಸಿರುವ ಮಾನ್ಯ ಅಮರೇಶ ಪಮ್ಮಾರ ರವರಿಗೆ ಇಳಕಲ್ ತಾಲೂಕಿನ ಸಮಸ್ತ ಸರಕಾರಿ ನೌಕರರ ಪರವಾಗಿ ಸ್ವಾಗತಿಸುತ್ತ ತಾಲೂಕಿನ ಕಟ್ಟ ಕಡೆಯ ಸಾರ್ವಜನಿಕರಿಗೂ ಸರ್ಕಾರದ ಯೋಜನೆಗಳು ಮುಟ್ಟುವಲ್ಲಿ ಪ್ರಾಮಾಣಿಕವಾಗಿ ತಮ್ಮೊಂದಿಗೆ ನಮ್ಮೆಲ್ಲ ಸರ್ಕಾರಿ ನೌಕರರು ಕೈಜೋಡಿಸುತ್ತಾರೆ ಎಂದು ಹೇಳಿ, ತಾಲೂಕಿಗೆ ಸ್ವಾಗತಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಸಿಲ್ದಾರರು ನಾವೆಲ್ಲ ಒಂದು ತಂಡವಾಗಿ ಕಾರ್ಯ ಮಾಡುವುದರ ಮೂಲಕ ಇಲಕಲ್ ತಾಲೂಕಿನ ಪ್ರಗತಿಗೆ ಕೈಜೋಡಿಸೋಣ ಎಂದರು.



ಈ ಸಂದರ್ಭದಲ್ಲಿ ನೌಕರ ಸಂಘದ ತಾಲೂಕು ಅಧ್ಯಕ್ಷರಾದ ಪರಶುರಾಮ ಪಮ್ಮಾರ, ರಾಜ್ಯ ಪರಿಷತ್ ಸದಸ್ಯರಾದ ಈಶ್ವರ ಗಡ್ಡಿ, ಕಾರ್ಯದರ್ಶಿ ಎಸ್‌ ಜಿ ಬಂಗಾರಿ,ಖಜಾಂಚಿ ಶರಣು ಕೊಣ್ಣೂರ,ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಮಹಾಂತೇಶ ಕಲ್ಮಠ,ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾದ ನವೀನ್ ಬಲಕುಂದಿ ಪದಾಧಿಕಾರಿಗಳಾದ ಶಿವಪುತ್ರಪ್ಪ ಕತ್ತಿ, ಚಂದ್ರಶೇಖರ ಹಳದೂರ,ಅನಿತ್ ನಾಯಕ,ಲಿಂಗರಾಜ ಲೆಕ್ಕದ, ಶಂಕರ್ ಖತ್ರಿ, ಶ್ರೀಮತಿ ಎಸ್ ಎ ಪಠಾಣ,ಎಂ ಎಂ ಜಹೀಗೀರದಾರ,ನಾಸಿರಹುಸೇನ್ ಬೋರಗಿ, ಮಹಾಂತೇಶ್ ಕೂಡಲಗಿಮಠ, ಮಹಾಂತೇಶ ಗೌಡರ,ಸಂಗನಗೌಡ ನಾಡಗೌಡ, ಶ್ರೀ ದೇವನಗೌಡ,ಜಗದೀಶ ಅರಳಿಕಟ್ಟಿ,ಶ್ರೀಧರ್ ಜೋಗಿನ ಎಸ್ ಎಂ ಹುನಕುಂಟಿ, ಮಹಾಂತೇಶ ಹಾಲಕೇರಿ, ಅಂದಪ್ಪ ಮೇಳಿ,ಡಿ ಎಸ್ ಮಿರಾಕೋರ,ಅನಿಲ್ ಅಡವಿ, ವೀರನಗೌಡ ಪೊಲೀಸಪಾಟೀಲ, ಬಸವರಾಜ ಕುಂಟೋಜಿ ಹಾಗೂ ಕಂದಾಯ ಇಲಾಖೆಯ ಎಲ್ಲಾ ನೌಕರ ಭಾಂಧವರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ