Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಶುಕ್ರವಾರದಿಂದ ಇಸ್ಲಾಮಾಬಾದ್‌ನಲ್ಲಿ ಮಾತುಕತೆ

Advertisement
ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬAಧಿಸಿದAತೆ ಅಮೇರಿಕ ಹಾಗೂ ಇರಾನ್ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಆದರೆ ಎರಡು ದೇಶಗಳ ನಡುವಿನ ಮುಸುಕಿನ ಗುದ್ದಾಟ ಇನ್ನು ಸಂಪೂರ್ಣವಾಗಿ ಮುಗಿದಿಲ್ಲ.
ಒಂದೆಡೆ ಕದನ ವಿರಾಮ ಒಪ್ಪಿರುವ ಟ್ರಂಫ್ ನಮ್ಮ ಸೇನಾ ಪಡೆ ಈಗಲೂ ಕಾರ್ಯಾಚರಣೆ ಜಾಗದಲ್ಲಿಯೇ ಇರಲಿದೆ ಎಂದು ಹೇಳಿದ್ದಾರೆ.
ಅತ್ತ ಇರಾನ್ ಕೂಡ ಉನ್ನತ ಮಟ್ಟದ ಅಧಿಕಾರಿಗಳ ಪ್ರಕಾರ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿದ್ದೇವೆ. ಆದರೆ ಯುದ್ದ ಇನ್ನು ಮುಗಿದಿಲ್ಲ ಎಂದು ಹೇಳಿಕೆ ಬಂದಿರುವುದಾಗಿ ವರದಿಯಾಗಿದೆ.
ಟ್ರಂಪ್ ಹೇಳುವಂತೆ ಇರಾನ್ ಹೋರ್ಮುಜ್ ಜಲಸಂಧಿ ಮಾರ್ಗ ಮುಕ್ತಗೊಳಿಸಬೇಕು ಮತ್ತು ಸುರಕ್ಷಿತವಾಗಿರಬೇಕು, ಇತ್ತ ಇರಾನ್ ಹೇಳುವಂತೆ ಕದನ ವಿರಾಮ ಒಪ್ಪಿದ್ದೇವೆ. ಆದರೆ ಶುಕ್ರವಾರದಿಂದ ಇಸ್ಲಾಮಾಬಾದ್‌ನಲ್ಲಿ ಅಮೇರಿಕದೊಂದಿಗೆ ಮಾತುಕತೆ ನಡೆಯಲಿದೆ. ಆ ಮೇಲೆ ಮುಂದಿನ ಕ್ರಮ ಈಗ ಇನ್ನು ಯುದ್ದ ಮುಗಿದಿಲ್ಲ ಎಂದು ಇರಾನ್ ಹೇಳುವ ಮೂಲಕ ಈಗ ಆಗಿರುವುದು ಕದನ ವಿರಾಮವಷ್ಟೇ ಯುದ್ದ ಸಮಾಪ್ತಿ ಅಲ್ಲ. ಇಸ್ಲಾಮಾದ್‌ನಲ್ಲಿ ನಡೆಯುವ ಮಾತುಕತೆಯ ನಂತರವೇ ಎಲ್ಲವೂ ಇತ್ಯರ್ಥವಾಗಲಿದೆ ಎಂಬುದು ಎರಡೂ ಕಡೆಯಿಂದ ಬಂದಿರುವ ಸಂದೇಶ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ