Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇಬು ಅಥವಾ ಸೇಬಿನ ರಸ ಯಾವುದು ಆರೋಗ್ಯಕ್ಕೆ ಉತ್ತಮ

Advertisement
ಇತ್ತೀಚಿಗೆ ಸೇಬು ಹಣ್ಣಿನ ಸೇವನೆ ಕಡಿಮೆಯಾಗುತ್ತಿದೆಯಾದರೂ ಇದನ್ನು ಇಷ್ಟ ಪಟ್ಟು ತಿನ್ನುವವರಿದ್ದಾರೆ. ಆದರೆ ಸೇಬುಗಳನ್ನು ಹೇಗೆ ತಿನ್ನುವುದು ಎಂಬ ಪ್ರಶ್ನೆ ಕೆಲವರನ್ನು ಕಾಡುತ್ತದೆ. ಅಂದರೆ ಹಣ್ಣುಗಳನ್ನು ಸೇವನೆ ಮಾಡುವುದು ಒಳ್ಳೆಯದೋ ಅಥವಾ ಅದರ ರಸ, ಜ್ಯೂಸ್ ಮಾಡಿ ಕುಡಿಯಬೇಕೋ ಎಂದು ಯೋಚಿಸುವವರೇ ಹೆಚ್ಚು. ಇವೆರಡು ವಿಧಾನಗಳಲ್ಲಿ ಹೆಚ್ಚು ಪಯೋಜನಕಾರಿ ಯಾವುದು? ಹೆಚ್ಚು ಆರೋಗ್ಯ ಪ್ರಯೋಜನ ಯಾವುದರಲ್ಲಿ ಸಿಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ದಿನಕ್ಕೆ ಒಂದು ಸೇಬು ಹಣ್ಣು ತಿನ್ನುವುದರಿಂದ ವೈದ್ಯರನ್ನು ದೂರವಿಡಬಹುದು ಎಂದು ಹೇಳುವುದನ್ನು ನೀವು ಕೇಳಿರಬಹುದು. ಸೇಬು ಹಣ್ಣಿಗೆ ಅನೇಕ ಕಾಯಿಲೆಗಳು ಬರದಂತೆ ತಡೆಯುವ ಶಕ್ತಿ ಇದೆ. ಹಾಗಾಗಿಯೇ ಇದನ್ನು ನಿಯಮಿತವಾಗಿ ಸೇವನೆ ಮಾಡಿ ಎಂದು ವೈದ್ಯರು ಹೇಳುತ್ತಾರೆ. ಇತ್ತೀಚಿಗೆ ಸೇಬು ಹಣ್ಣಿನ ಸೇವನೆ ಕಡಿಮೆಯಾಗುತ್ತಿದೆಯಾದರೂ ಇದನ್ನು ಇಷ್ಟ ಪಟ್ಟು ತಿನ್ನುವವರಿದ್ದಾರೆ. ಆದರೆ ಸೇಬುಗಳನ್ನು ಹೇಗೆ ತಿನ್ನುವುದು ಎಂಬ ಪ್ರಶ್ನೆ ಕೆಲವರನ್ನು ಕಾಡುತ್ತದೆ. ಅಂದರೆ ಹಣ್ಣುಗಳನ್ನು ಸೇವನೆ ಮಾಡುವುದು ಒಳ್ಳೆಯದೋ ಅಥವಾ ಅದರ ರಸ, ಜ್ಯೂಸ್ ಮಾಡಿ ಕುಡಿಯಬೇಕೋ ಎಂದು ಯೋಚಿಸುವವರೇ ಹೆಚ್ಚು. ಇವೆರಡು ವಿಧಾನಗಳಲ್ಲಿ ಹೆಚ್ಚು ಪಯೋಜನಕಾರಿ ಯಾವುದು? ಹೆಚ್ಚು ಆರೋಗ್ಯ ಪ್ರಯೋಜನ ಯಾವುದರಲ್ಲಿ ಸಿಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಸಾಮಾನ್ಯವಾಗಿ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಸೇಬು ಹಣ್ಣಿನ ರಸಕ್ಕಿಂತ ಹಣ್ಣುಗಳನ್ನು ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ. ಸೇಬು ಹಣ್ಣುಗಳನ್ನು ತಿನ್ನುವುದರಿಂದ ಫೈಬರ್, ಜೀವಸತ್ವ ಮತ್ತು ಖನಿಜಗಳು ಸಿಗುತ್ತವೆ. ಆದರೆ ಪದೇ ಪದೇ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಇದಕ್ಕೆ ಸೇರಿಸುವ ಸಕ್ಕರೆಯಿಂದ ಕ್ಯಾಲೊರಿ ಗಮನಾರ್ಹವಾಗಿ ಹೆಚ್ಚಾಗುತ್ತದೆ, ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅಲ್ಲದೆ, ಸೇಬು ಹಣ್ಣುಗಳ ರಸದಲ್ಲಿ ಫೈಬರ್ ಅಂಶ ಇರುವುದಿಲ್ಲ. ಆದರೆ ಸೇಬು ಹಣ್ಣು ಕಬ್ಬಿಣದಿಂದ ಸಮೃದ್ಧವಾಗಿರುವುದರಿಂದ, ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಪ್ರತಿದಿನ ಕೆಂಪು ಅಥವಾ ಹಸಿರು ಸೇಬು ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ