Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಏನು ಪೈಲೆಟಾ? ಯಾಕೆ ರಾಜೀನಾಮೆ ಕೊಡಬೇಕು? : ಸಿಎಂ ಇಬ್ರಾಹಿಂ

Advertisement
ಬೆಂಗಳೂರು : ಗುಜರಾತಿನ ಅಹಮದಾಬಾದ್‌ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ.

ಇನ್ನು ಈ ದುರಂತದ ಬಗ್ಗೆ ನಾನಾ ಚರ್ಚೆ ನಡೆಯುತ್ತಿವೆ. ಕಾಂಗ್ರೆಸ್​ನ ಕೆಲ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇದೇ ವಿಚಾರದ ಬಗ್ಗೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿದ್ದು, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಪ್ರಕರಣಕ್ಕೂ ಮೋದಿಗೆ ಏನು ಸಂಬಂಧ? ಮೋದಿ ಏನು ಪೈಲೆಟಾ? ಯಾಕೆ ರಾಜೀನಾಮೆ ಕೊಡಬೇಕು? ಬೇಕಿದ್ದರೆ ನಾಗರಿಕ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು ಎಂದರು.

ಭಾರತದ ಪೈಲಟ್​ಗಳು ವಿಶ್ವದಲ್ಲೇ ಅತ್ಯುತ್ತಮ ಸಿಎಂ ಇಬ್ರಹಾಂ 90ರ ದಶಕದಲ್ಲೇ ನಾಗರಿಕ ವಿಮಾನಯಾನ ಖಾತೆ ಸಚಿವರಾಗಿದ್ದರು. ನಿನ್ನೆ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು.

ಸೋಜಿಗದ ಸಂಗತಿಯೆಂದರೆ ದುರಂತ ಸಂಭವಿಸಿ 24 ಗಂಟೆಗಳಿಗಿಂತ ಹೆಚ್ಚು ಸಮಯ ಕಳೆದರೂ ನಾಗರಿಕ ವಿಮಾನಯಾನ ಸಚಿವಾಲಯಯ ಇದುವರೆಗೆ ಕಾರಣವನ್ನು ತಿಳಿಸಿಲ್ಲ, ಎಲ್ಲರೂ ಬ್ಲ್ಯಾಕ್ ಬಾಕ್ಸ್​ ಹುಡುಕುವುದರಲ್ಲೇ ಇದ್ದಾರೆ. ಆದರೆ, ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ ಎಂದು ಇಬ್ರಾಹಿಂ ಹೇಳಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ