Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿ, ನಾದಿನಿಯನ್ನ ಬರ್ಬರವಾಗಿ ಹತ್ಯೆಗೈದ ಗಂಡ 

Advertisement

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕುಟುಂಬ ಕಲಹದ ಹಿನ್ನೆಲೆ ಈ ದುರ್ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಕುಟುಂಬ ಕಲಹದ ಶಂಕೆ ನಡುವೆ ಪತ್ನಿ ಹಾಗೂ ನಾದಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 

ಮೃತರನ್ನು ರೇಷ್ಮಾ (21) ಮತ್ತು ಶಮ್ಮಾ (25) ಎಂದು ಗುರುತಿಸಲಾಗಿದ್ದು, ಶಮ್ಮಾ ಅವರ ಪತಿಯೇ ಗಾಂಜಾ ನಶೆಯಲ್ಲಿದ್ದ ವೇಳೆ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಚಿಂತಾಮಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಮೃತರನ್ನು ರೇಷ್ಮಾ (21) ಹಾಗೂ ಶಮ್ಮಾ (25) ಎಂದು ಗುರುತಿಸಲಾಗಿದೆ. ಇವರಲ್ಲಿ ಶಮ್ಮಾ ಪತ್ನಿಯಾಗಿದ್ದು, ರೇಷ್ಮಾ ನಾದಿನಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕುಟುಂಬ ಕಲಹವೇ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಶಮ್ಮಾ ಅವರ ಪತಿಯೇ ಗಾಂಜಾ ನಶೆಯಲ್ಲಿದ್ದ ವೇಳೆ ಇಬ್ಬರನ್ನೂ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಕುರಿತು ಪೊಲೀಸರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿರಗೂರಿನಲ್ಲಿ  ಲಕ್ಷ್ಮೀದೇವಿ ಜಾತ್ರೆ ಮಹೋತ್ಸವಬಿಎಲ್‌ಒಗಳ ಕಾರ್ಯಕ್ಕೆ ಸಹಕರಿಸಲು ಜಮಖಂಡಿ ತಹಶೀಲ್ದಾ‌ರ್ ಅನಿಲ್‌ ಬಡಿಗೇರ ಮನವಿಪ್ರಕೃತಿ ರಕ್ಷಣೆಗೆ ‘ಹಿಮವೀರರ’ ಹೆಜ್ಜೆ: ಬೆಳಗಾವಿಯ ಮುಕ್ತಿಮಠದಲ್ಲಿ ITBP-CIJW ಯೋಧರಿಂದ 500 ಮರಗಳ ನಾಟಿಗಂಗಾಮತ ಸಮಾಜದ ನೂತನ ಪುತ್ತಳಿ ಅನಾವರಣ  ಹಾಗೂ ಪ್ರೌಢಶಾಲೆ  ಕಾಲೇಜ್ ವಿದ್ಯಾರ್ಥಿಗಳಿಗೆ ಸನ್ಮಾನ2000 - 01ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ : ಶ್ರೀ ಗುರುಲಿಂಗೇಶ್ವರ ಪ್ರೌಢಶಾಲೆಗೆ ಸರಸ್ವತಿ ಮೂರ್ತಿ ಕೊಡುಗೆಹೆಂಡತಿ, ನಾದಿನಿಯನ್ನ ಬರ್ಬರವಾಗಿ ಹತ್ಯೆಗೈದ ಗಂಡ ಮಹಾ ಮಳೆಗೆ ತತ್ತರಿಸಿದ ಮುಂಬೈ: 10 ಮಂದಿ ಸಾವು, 3 ಗಂಟೆ ರೆಡ್ ಅಲರ್ಟ್ ಘೋಷಣೆ ರೋಗಿಗಳಿಗೆ ಚಿಕಿತ್ಸೆಯ ನಂತರ ಗಿಡಗಳ ವಿತರಣೆ15 ನಿಮಿಷದಲ್ಲಿ ಆಂಬುಲೆನ್ಸ್ ಸ್ಥಳಕ್ಕೆ ಬರದಿದ್ದರೆ ಚಾಲಕರಿಗೆ 5000 ರೂ. ದಂಡ : ಯು. ಟಿ ಖಾದರ್ ಮುಂಬೈನಲ್ಲಿ ಭಾರಿ ಮಳೆಗೆ ಕುಸಿದ ಕಟ್ಟಡ : 6 ಜನ ಸಾವು