Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಕ್ಷಿಣ ಬಾಗಿಲು ಪ್ರವೇಶ ಈಗಲೂ ಕಠಿಣವಾಗುತ್ತಿದೇಯೇ ಬಿಜೆಪಿಗೆ?

Advertisement


ಮೇ. ೪ ೨೦೨೬ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪಾಲಿಗೆ ಅಮೃತ ಘಳಿಗೆಯ ಸಮಯ. ನಿರಂತರ ೧೫ ವರ್ಷಗಳ ಕಾಲ ಅಧಿಕಾರ ನಡೆಸಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವನ್ನು ಕಿತ್ತೊಗೆದು ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಆರಂಭಿಸಿತು.
ಈ ಮಹತ್ತರ ಸಾಧನೆಯೊಂದಿಗೆ ಬಿಜೆಪಿ ಅಧಿಕಾರ ಹೊಂದಿದ ರಾಜ್ಯಗಳ ಪಟ್ಟಿ ಬೆಳೆಯಿತು. ಇದೀಗ ೨೨ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹೊಂದಿದೆ. ಇಷ್ಟೇಲ್ಲ ಸಾಧನೆ ಮಾಡಿದರೂ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಇನ್ನು ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿಲ್ಲ ಎಂಬ ಕೊರಗು ಆ ಪಕ್ಷಕ್ಕೆ ಇದೆ.
ತಮಿಳು ನಾಡು, ಕೇರಳ, ಆಂದ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿಗೆ ಪಕ್ಷ ಬೆಳೆಸಲು ಸಾಧ್ಯವಾಗಿಲ್ಲ. ಕರ್ನಾಟಕದಲ್ಲಿಯೂ ಅಧಿಕಾರ ನಡೆಸಿದೆಯಾದರೂ ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಈ ವರೆಗೆ ಅಧಿಕಾರ ಬಂದಿಲ್ಲ.
ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ತಾನ್, ಛತ್ತಿಸಗಢ, ಹರಿಯಾಣ, ಆಸ್ಸಾಮ, ಗುಜರಾತ್, ದೆಹಲಿ, ಮೇಘಾಲಯ, ಮಣಿಪುರ, ಜಾರ್ಖಂಡ ಹೀಗೆ ಉತ್ತರ ಹಾಗೂ ಮಧ್ಯ ಭಾರತದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರವನ್ನು ಸಂಪೂರ್ಣವಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆಯಾದರೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಧಿಕಾರ ಪಡೆಯುವುದು ಬಿಜೆಪಿ ಪಕ್ಷಕ್ಕೆ ಕಠಿಣ ಸವಾಲಾಗಿಯೇ ಮುಂದುವರೆದಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿAದ ಅಧಿಕಾರ ಕಸಿದುಕೊಂಡ ಬಿಜೆಪಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೂ ತನ್ನ ಪಾರುಪತ್ಯ ಬೆಳೆಸುವುದು ಕಠಿಣ ಕೆಲಸವಲ್ಲ. ಆದರೆ ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ಈಗಲೂ ಮುಂದುವರೆದಿರುವುದು ಬಿಜೆಪಿ ಪಾಲಿಗೆ ಕಠಿಣ ಕೆಲಸವಾಗಿದೆಯಷ್ಟೇ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಘಟನೆ ಒಂದು ಕುಟುಂಬವಿದ್ದಂತೆ: ಜಯ ಕರ್ನಾಟಕಾ ಜನಪರ ಸಂಘಟನೆ ಅಧ್ಯಕ್ಷ ಶಿವರೆಡ್ಡಿ ಹುಚರಡ್ಡಿದಕ್ಷಿಣ ಬಾಗಿಲು ಪ್ರವೇಶ ಈಗಲೂ ಕಠಿಣವಾಗುತ್ತಿದೇಯೇ ಬಿಜೆಪಿಗೆ?ಕುಂದಾನಗರಿಯಲ್ಲಿ ಬಾಂಗ್ಲಾದೇಶಿಗಳ ಶಂಕೆ : ಬಸ್ ನಿಲ್ದಾಣದಲ್ಲೇ 20 ಜನ ವಶಕ್ಕೆ ಕೇಸರಿ ಶಾಲಿಗೆ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ ಲಡಾಖ್ ವಲಯದಲ್ಲಿ 'ಚೀತಾ' ಲಘು ಹೆಲಿಕಾಪ್ಟರ್ : ಮೇಜರ್ ಜನರಲ್ ಮೂವರಿಗೆ ಸಿಬ್ಬಂದಿ ಗಾಯವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮದ್ಯವರ್ಜನ ಶಿಬಿರಗಳು ಸಹಕಾರಿ : ಸಿ.ವಿ.ಮಹಲಿಂಗಯ್ಯಅನಾಥಾಶ್ರಮ ನಡೆಸುತ್ತಿರುವವರ ಮೇಲೆ ಬಜಂತ್ರಿ ಕುಟುಂಬಸ್ಥರಿಂದ ದಬ್ಬಾಳಿಕೆಹರಣ ಶಿಕಾರಿ ( ಪಾರ್ದಿ ) ಸಮಾಜದಿಂದ ಶ್ರೀ ದಂಡಿನ ದುರ್ಗಾದೇವಿ ಪಲ್ಲಕ್ಕಿ ಉತ್ಸವ ಹಾಗೂ  ಜಾತ್ರಾ ಮಹೋತ್ಸವಸರ್ಕಾರಿ ಕಾಲೇಜು ಕಟ್ಟಡದ ಉದ್ಘಾಟಿಸಿದ ಶಾಸಕ ಸುಬ್ಬಾರೆಡ್ಡಿಅಡಹಳ್ಳಿ  ಗ್ರಾಮ ಪಂಚಾಯತಿಯಲ್ಲಿ ಬ್ರಹ್ಮಾಂಡ   ಭ್ರಷ್ಟಾಚಾರ ಆರೋಪ  ಪಂಚಾಯತ್‌ ಅಧಿಕಾರಿಗಳ ಅಮಾನತಿಗೆ ಒತ್ತಾಯ