Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ಸಂಸ್ಥೆ ಬಾದಾಮಿ ಘಟಕದಲ್ಲಿ ಮಹಿಳಾ ದಿನಾಚರಣೆ

Advertisement
ಬಾದಾಮಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಾಗಲಕೋಟೆ ವಿಭಾಗ ಬಾದಾಮಿ ಘಟಕದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕ ವ್ಯವಸ್ಥಾಪಕರಾದ ಎ. ಎ.ಕೋರಿ ಅವರು ಸಂಸ್ಥೆಯ ಕುರಿತು ಶಕ್ತಿ ಯೋಜನೆಯ ಕುರಿತು ಅನೇಕ ವಿಷಯಗಳನ್ನು ಕಾರ್ಮಿಕರಿಗೆ ತಿಳಿಸಿದರು. ಈ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಕ್ಕಮಹಾದೇವಿ ಜನಾಲಿ ಎಸ್. ಎಸ್. ಬಿ. ಎಮ್ ಪದವಿ ಕಾಲೇಜ್ ಬಾದಾಮಿ ಇವರು ಮಹಿಳಾ ದಿನಾಚರಣೆಯ ಹಿನ್ನೆಲೆ ಕುರಿತು ಮಾತನಾಡಿದರು ಮತ್ತೋರ್ವ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಜಯಶ್ರೀ ಆಲೂರು ಶಿಕ್ಷಕಿಯರು ಸರ್ಕಾರಿ ಪ್ರೌಢಶಾಲೆ ಮುತ್ತಲಗೆರಿ ಇವರು ಶಿಕ್ಷಣದ ಕುರಿತು ಸಾವಿತ್ರಿಬಾಯಿ ಪುಲೆಯವರ ಸಾಧನೆಯ ಅನೇಕ ವಿಚಾರಗಳನ್ನು ವಿವರಿಸಿದರು. ಮತ್ತೋರ್ವ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಪಾರ್ವತಿ ಲಂಕೆನ್ನವರ ಉಪನ್ಯಾಸಕರು ಎಸ್. ಜಿ. ಎಮ್ ಕೆ ಪಿಯು ಕಾಲೇಜ್ ಬಾದಾಮಿ ಇವರು ಮಹಿಳೆಯ ಸಬಲೀಕರಣದ ಕುರಿತು ಅನೇಕ ವಿಷಯಗಳನ್ನು ಮಹಿಳೆಯರಿಗೆ ಮನಮುಟ್ಟು ಹಾಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಘಟಕದಲ್ಲಿರುವ ಎಲ್ಲಾ ಮಹಿಳಾ ಸಿಬ್ಬಂದಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು ಮತ್ತು ಉಪಸ್ಥಿತರಿದ್ದ ಅತಿಥಿಗಳನ್ನ ಸನ್ಮಾನಿಸಿ ಬೀಳ್ಕೊಡಲಾಯಿತು.

ವರದಿ:- ರಾಜೇಶ್. ಎಸ್. ದೇಸಾಯಿ ಬಾಗಲಕೋಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ