LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

Advertisement
ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಚಿಂಚೋಳಿಯಲ್ಲಿ ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಬಸ್ಸು ನಿಲ್ದಾಣದ ಎದುರುಗಡೆ ನೂರಾರು ಕಾರ್ಮಿಕರ ಸೇರಿಕೊಂಡು ಪ್ರತಿಭಟನೆ ಮಾಡಲಾಯಿತು.



ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಾದಂತ ರೈತರ ಕಾರ್ಮಿಕರ ಬೇಡಿಕೆಗಳಿಗಾಗಿ ಚಿಂಚೋಳಿಯಲ್ಲಿ ಪ್ರತಿಭಟನೆ ನಡೆಯಲಾಯಿತು ಈ ಪ್ರತಿಭಟನೆಯನ್ನು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ಭೀಮಶೆಟ್ಟಿ ಎಂಪಾಳಿ ತಿಳಿಸಿದ್ದಾರೆ.



ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಅದೇ ರೀತಿಯಾಗಿ ಡಾ. ಸ್ವಾಮಿನಾಥನ ಆಯೋಗದ ವರದಿ ಪ್ರಕಾರ ರೈತರಿಗೆ ಸೌಲಭ್ಯ ನೀಡಬೇಕು ಅಷ್ಟೇ ಕಬ್ಬಿಗೆ ನಿಗದಿತ ಬೆಲೆ ನಿರ್ಧರಿಸಬೇಕು ಮಕ್ಕಳಿಗೆ ಪೋಸ್ಟಿಕ ಅಂಶದ ಆಹಾರ ನೀಡಬೇಕು ಅಷ್ಟೇ ಅಲ್ಲ ವಸತಿ ನಿಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ದಾರರಿಗೆ ಹೆಚ್ಚಿನ ಸಂಬಳ ನೀಡಬೇಕು ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಬೇಕು.

ಅಂಗನವಾಡಿ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಬೇಕು ರೈತರ ಸಾಲ ಮನ್ನ ಮಾಡಬೇಕು ಕಾರ್ಮಿಕರನ್ನು ಗುಲಾಮರಾಗಿ ನೋಡದನೆ, ನಿಗದಿತ ಸಮಯದಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು ಸರ್ಕಾರದ ಜಾಗದಲ್ಲಿ ಮನೆ ಕಟ್ಟಿದವರಿಗೆ ಸಕ್ರಮ ಮಾಡಿ ನೀಡಬೇಕು ಯಾರು ಭೂಮಿ ಉಳುಮೆಮಾಡುತ್ತಾರೋ ಅವರಿಗೆ ಹಕ್ಕುಪತ್ರ ನೀಡಬೇಕು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಆಗಿರುವಂತ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಿಗೆ ರೈತ ಸಂಘಟನೆ ವತಿಯಿಂದ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.

ವರದಿ: ಸುನಿಲ್ ಸಲಗರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ