Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

Advertisement
ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಚಿಂಚೋಳಿಯಲ್ಲಿ ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಬಸ್ಸು ನಿಲ್ದಾಣದ ಎದುರುಗಡೆ ನೂರಾರು ಕಾರ್ಮಿಕರ ಸೇರಿಕೊಂಡು ಪ್ರತಿಭಟನೆ ಮಾಡಲಾಯಿತು.



ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಾದಂತ ರೈತರ ಕಾರ್ಮಿಕರ ಬೇಡಿಕೆಗಳಿಗಾಗಿ ಚಿಂಚೋಳಿಯಲ್ಲಿ ಪ್ರತಿಭಟನೆ ನಡೆಯಲಾಯಿತು ಈ ಪ್ರತಿಭಟನೆಯನ್ನು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ಭೀಮಶೆಟ್ಟಿ ಎಂಪಾಳಿ ತಿಳಿಸಿದ್ದಾರೆ.



ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಅದೇ ರೀತಿಯಾಗಿ ಡಾ. ಸ್ವಾಮಿನಾಥನ ಆಯೋಗದ ವರದಿ ಪ್ರಕಾರ ರೈತರಿಗೆ ಸೌಲಭ್ಯ ನೀಡಬೇಕು ಅಷ್ಟೇ ಕಬ್ಬಿಗೆ ನಿಗದಿತ ಬೆಲೆ ನಿರ್ಧರಿಸಬೇಕು ಮಕ್ಕಳಿಗೆ ಪೋಸ್ಟಿಕ ಅಂಶದ ಆಹಾರ ನೀಡಬೇಕು ಅಷ್ಟೇ ಅಲ್ಲ ವಸತಿ ನಿಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ದಾರರಿಗೆ ಹೆಚ್ಚಿನ ಸಂಬಳ ನೀಡಬೇಕು ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಬೇಕು.

ಅಂಗನವಾಡಿ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಬೇಕು ರೈತರ ಸಾಲ ಮನ್ನ ಮಾಡಬೇಕು ಕಾರ್ಮಿಕರನ್ನು ಗುಲಾಮರಾಗಿ ನೋಡದನೆ, ನಿಗದಿತ ಸಮಯದಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು ಸರ್ಕಾರದ ಜಾಗದಲ್ಲಿ ಮನೆ ಕಟ್ಟಿದವರಿಗೆ ಸಕ್ರಮ ಮಾಡಿ ನೀಡಬೇಕು ಯಾರು ಭೂಮಿ ಉಳುಮೆಮಾಡುತ್ತಾರೋ ಅವರಿಗೆ ಹಕ್ಕುಪತ್ರ ನೀಡಬೇಕು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಆಗಿರುವಂತ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಿಗೆ ರೈತ ಸಂಘಟನೆ ವತಿಯಿಂದ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.

ವರದಿ: ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ