Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರಿಗೆ  ಕಿಟ್ ವಿತ್ತರಿಸಿ ಹಾಗೂ ಬೋಗಸ್ ಕಾರ್ಡ್ ರದ್ದಾಗಬೇಕು ಶಾಸಕ ಅಶೋಕ ಪಟ್ಟಣ

Advertisement
ರಾಮದುರ್ಗ:ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ನಡೆದ ಕಟ್ಟಡ ಕಾರ್ಮಿಕರ ಟೂಲ್ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಶಾಸಕರಾದ ಅಶೋಕ ಪಟ್ಟಣ, ನಿಜವಾದ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯ ಸೌಲಭ್ಯಗಳು ಸಿಗಬೇಕು. ಪ್ರಾಮಾಣಿಕವಾಗಿ ನಿಜವಾಗಿಯೂ ಕಟ್ಟಡ ನಿರ್ಮಾಣದಲ್ಲಿ ತೊಡಗಿಕೊಂಡಿರುವ ಕಟ್ಟಡ ಕಾರ್ಮಿಕರಿಗೆ ಸರಕಾರದ ಯೋಜನೆಗಳು ಲಭ್ಯವಾಗಬೇಕು. ಆದ್ದರಿಂದ ಬೋಗಸ್ ಕಾರ್ಡುಗಳು ರದ್ದಾಗಬೇಕೆಂದು ಅಧಿಕಾರಿಗಳಿಗೆ ಕವಿ ಮಾತು ಹೇಳಿದರು.



ಬೇರೆಯವರಿಗೆ ನೆರಳನ್ನು ಮಾಡಿಕೊಡುವ ಅಂದರೆ ಕಟ್ಟಡ ನಿರ್ಮಾಣದಲ್ಲಿ ತೊಡಗಿಕೊಂಡಿರುವ ನಿಜವಾದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಸಿಗುವ ಸೌಲಭ್ಯಗಳು ತ್ವರಿತವಾಗಿ ಸಿಗುವ ನಿಟ್ಟಿನಲ್ಲಿ ಕಾರ್ಮಿಕ `ಇಲಾಖೆಯವರು ಕ್ರಮವಹಿಸಬೇಕೆಂದು ಕಾರ್ಮಿಕ ಮುಖಂಡ ಜಿ.ಎಮ್.ಜೈನೆಖಾನ್ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಶಾಸಕರಿಗೆ ಕಾರ್ಮಿಕ ಇಲಾಖೆಯ ಅಧಿಕಾರಿ ಹಾಗೂ ಕಾರ್ಮಿಕ ಮುಖಂಡರು ಕೂಡಿ ಸನ್ಮಾನ ಮಾಡಲಾಯಿತು

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಪ್ರಕಾಶ ಹೊಳೆಪ್ಪನವರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪೂರ, ಕಾರ್ಮಿಕ ಇಲಾಖೆ ಅಧಿಕಾರಿಯಾದ ನಾಗರಾಜ ಮಧು, ಹಾಗೂ ಕಾರ್ಮಿಕ ಮುಖಂಡರಾದ ಪ್ರಶಾಂತ ಕಲಾದಗಿ, ಗಣೇಶ ದೊಡಮನಿ, ಮತ್ತು ರಮೇಶ ಬಂಡಿವಡ್ಡರ, ಇನ್ನು ಹಲವಾರು ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ: ಮಂಜುನಾಥ ಕಲಾದಗಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ