Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಸುಲಭ ಲಭ್ಯತಾ ಅರಿವು ದಿನಾಚರಣೆ"

Advertisement
ಮುದಗಲ್ಲ :- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರಾಯಚೂರು ಜಿಲ್ಲೆ. ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ( ಎಪಿಡಿ) ಕಾಯ೯ನೀತಿ ಮತ್ತು ವಕಾಲತಿ ವಿಭಾಗ ಬೆಂಗಳೂರು. ಚೇತನ ಅಂಗವಿಕಲರ ಅಭಿವೃದ್ಧಿ ಸಂಸ್ಥೆ ಲಿಂಗಸುಗೂರು ಕನಾ೯ಟಕ ಅಕ್ಸೆಸಬಿಲಿಟಿ ಟಾಸ್ಕ್ ಪೋಸ೯ ಮತ್ತು ಕನಾ೯ಟಕ ರಾಜ್ಯ ಅಂಗವಿಕಲರ ಆರ್ ಪಿ ಡಿ ಟಾಸ್ಕ್ ಪೋಸ೯ ಸಮಿತಿ ರಾಯಚೂರು ಇವರುಗಳ ಜಂಟಿ ಸಹಯೋಗದಲ್ಲಿ ಮುದಗಲ್ ಪಟ್ಟಣದ ಎ. ಪಿ. ಎಮ್. ಸಿ. ಕಾಮಿ೯ಕರ ಭವನದಲ್ಲಿ ಇಂದು ನಡೆದ "ವಿಶ್ವ ಸುಲಭ ಲಭ್ಯತಾ ಅರಿವು ದಿನಾಚರಣೆ" ಕಾಯ೯ಕ್ರಮದ ಅಧ್ಯಕ್ಷತೆಯನ್ನು ಲಿಂಗಸುಗೂರು ತಾಲೂಕು ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿಗಳಾದ ಶ್ರೀ ಅಮರೇಶ ಯಾದವ್ ರವರು ವಹಿಸಿ ಕೊಂಡಿದ್ದರು.



ಕಾಯ೯ಕ್ರಮದ ಕುರಿತು ಪ್ರಾಸ್ತಾವಿಕವಾಗಿ ಕನಾ೯ಟಕ ಅಕ್ಸೆಸಬಿಲಿಟಿ ಟಾಸ್ಕ್ ಪೋಸ೯ ಮತ್ತು ಕನಾ೯ಟಕ ರಾಜ್ಯ ಅಂಗವಿಕಲರ ಆರ್ ಪಿ ಡಿ ಟಾಸ್ಕ್ ಪೋಸ೯ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಸುರೇಶ ಭಂಡಾರಿಯವರು ದೇಶದಲ್ಲಿನ ಎಲ್ಲ ವರ್ಗದವರಿಗೂ ಸಂವಿಧಾನದಲ್ಲಿ ಸಮಾನವಾದ ಅವಕಾಶ ಕಲ್ಪಿಸಲಾಗಿದೆ. ಸಂವಿಧಾನದಡಿ ಸರ್ಕಾರಗಳು ಜನರಿಗೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ಎಲ್ಲರೂ ಒಂದೇ ಭಾವನೆ ಹೊಂದಬೇಕು’ ಎಂದು ತಿಳಿಸಿದರು.

ಕಾಯ೯ಕ್ರಮದಲ್ಲಿ ಲಿಂಗಸುಗೂರು ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳಾದ ಶ್ರೀ ಗೋಕುಲಸಾಬ. ವಿಕಲಚೇತನರ ತಾಲೂಕ ನೋಡೆಲ್ ಅಧಿಕಾರಿಗಳಾದ ಶ್ರೀಮತಿ ರಾಜೇಶ್ವರಿ ಮುದಗಲ್ ಉಪ ತಹಶೀಲ್ದಾರರಾದ ಶ್ರೀ ತುಳಜಾರಾಮ್ ಸಿಂಗ್ ಮುದಗಲ್ ಪುರಸಭೆ ಸಂಘಟನಾಧಿಕಾರಿಗಳಾದ ಚೆನ್ನಮ್ಮ ದಳವಾಯಿ ಲಿಂಗಸುಗೂರು ವಿವಿದೋದ್ದೇಶ ಕಾಯ೯ಕತ೯ರಾದ ಶ್ರೀ ನಾಗರಾಜ್ ಚೇತನ ಸಂಸ್ಥೆಯ ಅಧ್ಯಕ್ಷರಾದ ಹುಸೇನಬಾಷಾ, ಅಸ್ಕಿಹಾಳ ನಾಗರಾಜ್, ಅಮರೇಶ ಪಾಟೀಲ್ ,ವೀರುಪಾಕ್ಷಯ್ಯ ಹೊಸಮಠ ಹಾಗೂ ವಿಕಲಚೇತನರು ಹಾಗೂ ಪೋಷಕರು ಭಾಗವಹಿಸಿದ್ದರು,

ವರದಿ:-ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ