Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಡಿ ವಿ ಎಸ್ ಶಾಲಾ ಮಕ್ಕಳಿಂದ ವಿಶ್ವ ಸೈಕಲ್ ದಿನ ಆಚರಣೆ

Advertisement
ಯಳಂದೂರು : ಪಟ್ಟಣದಲ್ಲಿರುವ ಎಸ್ ಡಿ ವಿ ಎಸ್ ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳಿಂದ ಜೂನ್ 3ರ ಮಂಗಳವಾರ ವಿಶ್ವ ಸೈಕಲ್ ದಿನವನ್ನು ಆಚರಣೆ ಮಾಡಲಾಯಿತು ಶಾಲೆಯ ಮಕ್ಕಳು ಸೈಕಲ್ ಜಾಥಾದ ಮೂಲಕ ಯಳಂದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸೈಕಲ್ ಬಳಸಿ ಅರೋಗ್ಯ ಉಳಿಸಿ, ಸೈಕಲ್ ಬಳಸಿ ಇಂಧನ ಉಳಿಸಿ ಎಂದು ಅರಿವು ಮೂಡಿಸಿದರು

ಶಿಕ್ಷಕರಾದ ಗುಂಬಳ್ಳಿ ಬಸವರಾಜು ಮಾತನಾಡಿ ಸೈಕಲ್ ಬಳಸಿ ಅರೋಗ್ಯ ಉಳಿಸಿ, ನಾವು ಸೈಕಲ್ ಬಳಸುವುದರಿಂದ ಮೂಳೆಗಳು, ರಕ್ತಚಲನೆ ಹಾಗೂ ಅರೋಗ್ಯಕರವಾದ ಲಾಭಗಳನ್ನು ದಿನನಿತ್ಯ ಸೈಕಲ್ ಬಳಸುವುದರಿಂದ ಪಡೆದು ಕೊಳ್ಳಬಹುದು, ಮಕ್ಕಳು ಹಾಗೂ ದೊಡ್ಡವರು ಸೈಕಲ್ ಬಳಸಿ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಮಕ್ಕಳು, ಜಾಥಾದಲ್ಲಿ ಭಾಗವಹಿಸಿದರು.

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್