Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Advertisement

 ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸರ್ ಜಗದೀಶ ಚಂದ್ರ ಭೋಸ್ ಇಕೋ ಕ್ಲಬ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮದ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಪರಿಸರ ಜಾಗೃತಿ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಶಾಲಾ ಕೈತೋಟದಲ್ಲಿ ಬಿತ್ತನೆ ಕಾರ್ಯಕ್ಕೆ ಚಾಲನೆ ಕೊಡಲಾಯಿತು. 

ನೋಡಲ್ ಶಿಕ್ಷಕಿಯರಾದ ಹೇಮಲತಾ ಪುರಾಣಿಕ ಮಾತನಾಡಿ ಪರಿಸರ ರಕ್ಷಣೆ ಬಗ್ಗೆ ನಮಗೆಲ್ಲ ಅರಿವಿರಬೇಕು. ಪ್ಲಾಸ್ಟಿಕ್ ಬದಲಿಗೆ ಪರ್ಯಾಯ ವಸ್ತುಗಳನ್ನು ಬಳಸಬೇಕು. ನೀರನ್ನು ಪೋಲು ಮಾಡಬಾರದು ಎಂದು ಹೇಳಿದರು.ವಿದ್ಯಾರ್ಥಿಗಳಾದ  ಪಲ್ಲವಿ ಸೂರ್ಯವಂಶಿ, ವಿದ್ಯಾ ಗರಗದ ಪರಿಸರ ದಿನದ ಉದ್ದೇಶ, ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ವಿಠ್ಠಲ ಕೋಟಗಾರ, ಗಾಯತ್ರಿ ತುರಾದಿ, ಸಿಬ್ಬಂದಿಗಳಾದ ಜ್ಯೋತಿ ಅಳಗೋಡಿ, ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ, ಗ್ರಾಮದ ಹಿರಿಯರಾದ ಬಾಳಪ್ಪ ನಾಗಣ್ಣವರ ಹಾಗೂ‌ ವಿದ್ಯಾರ್ಥಿಗಳು‌ ಉಪಸ್ಥಿತರಿದ್ದರು.

ವರದಿ : ದುಂಡಪ್ಪ ಹೂಲಿ  

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆರಾಹುಲ್ ಗಾಂಧಿ ಭೇಟಿ ಬಳಿಕ ಐಮ್ ಹ್ಯಾಪಿ ಎಂದ ಕೆ. ಎಚ್ ಮುನಿಯಪ್ಪ ಖಾತೆ ಬಗ್ಗೆ ನನಗೆ ಸಂತೋಷವೂ ಇಲ್ಲ, ದುಃಖವೂ ಇಲ್ಲ : ಸತೀಶ್ ಜಾರಕಿಹೊಳಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆಖಾತೆ ಹಂಚಿಕೆಯಲ್ಲಿ ಭುಗಿಲೆದ್ದ ಅಸಮಾಧಾನ : ಬೇರೆ ಖಾತೆಗೆ ಪಟ್ಟು ಹಿಡಿದ ಕೆ. ಎಚ್ ಮುನಿಯಪ್ಪ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ. ಕೆ ಶಿವಕುಮಾರ್ : ಚೀಲದ ಮೂಲಕ ಹಣ ಸಮರ್ಪಣೆ. ಮಹಿಳೆಯರಿಗೆ ಉಚಿತ ಸ್ವ-ಉದ್ಯೋಗ ತರಬೇತಿ ಶಿಬಿರಬೀಜ ಮತ್ತು ಗೊಬ್ಬರಗಳ ಕೊರತೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಬಸವರಾಜ್ ಅಡವಿಮಠ್ ರಾಜ್ಯದಲ್ಲಿ ಯಾವಾಗ ಬೇಕಾದರೂ ಮದ್ಯಂತರ ಚುನಾವಣೆ : ಬಿ. ವೈ ವಿಜಯೇಂದ್ರ  ಶಾಸಕ ಜೆ ಎನ್ ಗಣೇಶ್ ಹುಟ್ಟುಹಬ್ಬ ಆಚರಣೆ